ಎನ್ ಡಿ ತಿವಾರಿ ಪುತ್ರ ರೋಹಿತ್ ಶೇಖರ್ ಸಾವಿನ ತನಿಖೆ ಕ್ರೈಂ ಬ್ರಾಂಚಿಗೆ ವರ್ಗಾವಣೆ
Team Udayavani, Apr 19, 2019, 5:13 PM IST
ಹೊಸದಿಲ್ಲಿ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಡಿ ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಅವರ ಸಾವಿನ ತನಿಖೆಯನ್ನು ಇಂದು ಶುಕ್ರವಾರ ಕ್ರೈಂ ಬ್ರಾಂಚಿಗೆ ವರ್ಗಾಯಿಸಲಾಗಿದೆ.
ಫೊರೆನ್ಸಿಕ್ ಮತ್ತು ಕ್ರೈಂ ಬ್ರಾಂಚ್ ತಂಡಗಳು ದಿಲ್ಲಿಯಲ್ಲಿನ ಡಿಫೆನ್ಸ್ ಕಾಲನಿಯಲ್ಲಿರುವ ತಿವಾರಿ ನಿವಾಸಕ್ಕೆ ತನಿಖೆಗಾಗಿ ಭೇಟಿ ನೀಡಿವೆ.
ಕಳೆದ ಮಂಗಳವಾರ ರೋಹಿತ್ ಅವರ ನಿಧನ ಹೊಂದಿದ್ದ ಸ್ಥಿತಿಯಲ್ಲಿ ದಿಲ್ಲಿಯ ಮ್ಯಾಕ್ಸ್ ಆಸ್ಪತ್ರೆಗೆ ತರಲಾಗಿತ್ತು. ದಕ್ಷಿಣ ದಿಲ್ಲಿಯ ಡಿಸಿಪಿ ವಿಜಯ್ ಕುಮಾರ್ ಅವರು ಈ ವಿಷಯವನ್ನು ದೃಢಪಡಿಸಿದ್ದರು.
ರೋಹಿತ್ ತಿವಾರಿ ಅವರ ದೇಹದ ಮೇಲೆ ಯಾವುದೇ ಗಾಯಗಳಿರಲಿಲ್ಲ; ಹಾಗಾಗಿ ಮರಣೋತ್ತರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ