ಅಸ್ಸಾಂ ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಮನೀಶ್ ಸಿಸೋಡಿಯಾ
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದ ಹಿಮಂತ ಬಿ ಶರ್ಮಾ
Team Udayavani, Jun 4, 2022, 5:32 PM IST
ನವದೆಹಲಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಆಗಿನ ಆರೋಗ್ಯ ಸಚಿವರಾಗಿದ್ದಾಗ 2020 ರಲ್ಲಿ ತಮ್ಮ ಪತ್ನಿ ಮತ್ತು ಮಗನ ವ್ಯಾಪಾರ ಪಾಲುದಾರ ಕಂಪನಿಗಳಿಗೆ ಪಿಪಿಇ ಕಿಟ್ಗಳಿಗಾಗಿ ಸರ್ಕಾರಿ ಆದೇಶಗಳನ್ನು ನೀಡಿದ್ದರು ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ.
ಚುನಾಯಿತ ಸಿಎಂ ಇಂತಹ ಭ್ರಷ್ಟ ಚಟುವಟಿಕೆಗಳಲ್ಲಿ ತೊಡಗಿದ್ದಾರೆ, ಬಿಜೆಪಿ ಅವರನ್ನು ಕಂಬಿ ಹಿಂದೆ ಹಾಕುತ್ತದೆಯೇ? ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ.
ಜೀವ ಉಳಿಸಲು ನನ್ನ ಪತ್ನಿ ಸುಮಾರು 1500 ಪಿಪಿಇ ಕಿಟ್ಗಳನ್ನು ಉಚಿತವಾಗಿ ಸರ್ಕಾರಕ್ಕೆ ದಾನ ಮಾಡಿದರು. ಒಮ್ಮೆ ನಾನು ದೆಹಲಿಯ ಶವಾಗಾರದಿಂದ ಅಸ್ಸಾಮಿ ಕೋವಿಡ್ ಬಲಿಪಶುವಿನ ದೇಹವನ್ನು ಪಡೆಯಲು 7 ದಿನಗಳವರೆಗೆ ಕಾಯಬೇಕಾಯಿತು, ನಿಮ್ಮ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಅಸ್ಸಾಂ ಸಿಎಂ ಹಿಮಂತ ಬಿ ಶರ್ಮಾ, ದೆಹಲಿ ಡಿಸಿಎಂ ಸಿಸೋಡಿಯಾ ಅವರ ಆರೋಪಕ್ಕೆ ತಿರುಗೇಟು ನೀಡಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ