ಕರಾಚಿ ಏರ್ಪೋರ್ಟ್ ನಲ್ಲಿ ತುರ್ತು ಲ್ಯಾಂಡಾದ ದೆಹಲಿ- ದೋಹಾ ವಿಮಾನ


Team Udayavani, Mar 13, 2023, 12:38 PM IST

Delhi-Doha IndiGo flight lands at Karachi Airport

ಹೊಸದಿಲ್ಲಿ: ದೆಹಲಿ-ದೋಹಾ ಇಂಡಿಗೋ ವಿಮಾನವು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಆದ ಘಟನೆ ನಡೆದಿದೆ. ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವೈದ್ಯಕೀಯ ನೆರವಿಗಾಗಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.

ಮೂಲಗಳ ಪ್ರಕಾರ, ಭಾನುವಾರ ರಾತ್ರಿ 10.17ಕ್ಕೆ ದೋಹಾಗೆ ತೆರಳುವ ವಿಮಾನ ದೆಹಲಿಯಿಂದ ಹೊರಟಿತ್ತು. ಇಂಡಿಗೋ ಫ್ಲೈಟ್ 6E-1736 ನಲ್ಲಿ ವೈದ್ಯಕೀಯ ತುರ್ತುಪರಿಸ್ಥಿತಿಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

“ದುರದೃಷ್ಟವಶಾತ್, ಅಸ್ವಸ್ಥ ಪ್ರಯಾಣಿಕ ಅಸುನೀಗಿದ್ದಾರೆ ಎಂದು ವಿಮಾನ ನಿಲ್ದಾಣ ವೈದ್ಯಕೀಯ ತಂಡವು ದೃಡಪಡಿಸಿತು” ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ:ತಮ್ಮ ಮೊಬೈಲ್ ಕರೆ ಮಾಹಿತಿ ಅನ್ಯರಿಗೆ ನೀಡದಂತೆ ಎಂ.ಬಿ.ಪಾಟೀಲ್ ಆಕ್ಷೇಪಣೆ ಸಲ್ಲಿಕೆ

ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯತೆಯೊಂದಿಗೆ ಇತರ ಪ್ರಯಾಣಿಕರನ್ನು ವಿಮಾನದಲ್ಲಿ ವರ್ಗಾಯಿಸಲು ವ್ಯವಸ್ಥೆ ಮಾಡುತ್ತಿದೆ ಎಂದು ಏರ್‌ ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Supreme Court 75ರ ವ್ಯಕ್ತಿಗೆ 40 ವರ್ಷದ ಬಳಿಕ ಜಾಮೀನು!

Supreme Court 75ರ ವ್ಯಕ್ತಿಗೆ 40 ವರ್ಷದ ಬಳಿಕ ಜಾಮೀನು!

Karnataka Bandh: ಸೆ.29ರಂದು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ

Karnataka Bandh: ಸೆ.29ರಂದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರಜೆ

White House Fellows ಆಗಿ ಕಮಲಾ ಮೇಘರಂಜನಿ ಆಯ್ಕೆ

White House Fellows ಆಗಿ ಕಮಲಾ ಮೇಘರಂಜನಿ ಆಯ್ಕೆ

1-dasdasdasdsad

Mysuru ;ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

Beggars Plague ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪಾಕ್‌ ಭಿಕ್ಷುಕರದ್ದೇ ಸಮಸ್ಯೆ!

Beggars Plague ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪಾಕ್‌ ಭಿಕ್ಷುಕರದ್ದೇ ಸಮಸ್ಯೆ!

BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ

BMW: ಭಾರತದ ಮಾರುಕಟ್ಟೆಗೆ ಐಎಕ್ಸ್‌1 ಎಲೆಕ್ಟ್ರಿಕ್‌ ಎಸ್‌ಯುವಿ

krs

Karnataka Bandh: ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court 75ರ ವ್ಯಕ್ತಿಗೆ 40 ವರ್ಷದ ಬಳಿಕ ಜಾಮೀನು!

Supreme Court 75ರ ವ್ಯಕ್ತಿಗೆ 40 ವರ್ಷದ ಬಳಿಕ ಜಾಮೀನು!

Rajasthan Election; ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

Rajasthan Election; ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

army

Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

NIA (2)

Thane ನಕಲಿ ಕರೆನ್ಸಿ ಪ್ರಕರಣ; ಉಗ್ರ’ಅಂಕಲ್’ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್

Speechless: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…

Miracle: ಈ ರೋಗಿಯ ಹೊಟ್ಟೆಯಲ್ಲಿತ್ತು ನಟ್, ಬೋಲ್ಟ್ ಸೇರಿ 15 ಕ್ಕೂ ಹೆಚ್ಚು ವಸ್ತುಗಳು…

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Supreme Court 75ರ ವ್ಯಕ್ತಿಗೆ 40 ವರ್ಷದ ಬಳಿಕ ಜಾಮೀನು!

Supreme Court 75ರ ವ್ಯಕ್ತಿಗೆ 40 ವರ್ಷದ ಬಳಿಕ ಜಾಮೀನು!

Karnataka Bandh: ಸೆ.29ರಂದು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ರಜೆ

Karnataka Bandh: ಸೆ.29ರಂದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರಜೆ

White House Fellows ಆಗಿ ಕಮಲಾ ಮೇಘರಂಜನಿ ಆಯ್ಕೆ

White House Fellows ಆಗಿ ಕಮಲಾ ಮೇಘರಂಜನಿ ಆಯ್ಕೆ

1-dasdasdasdsad

Mysuru ;ನಾಳೆ ಎಲ್ಲಾ ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ

Beggars Plague ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪಾಕ್‌ ಭಿಕ್ಷುಕರದ್ದೇ ಸಮಸ್ಯೆ!

Beggars Plague ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಪಾಕ್‌ ಭಿಕ್ಷುಕರದ್ದೇ ಸಮಸ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.