ದೆಹಲಿ ಸಮರ 2020: “ಆಪ್” ಬಲಪ್ರದರ್ಶನ, ಕಾಂಗ್ರೆಸ್ ಈ ಬಾರಿಯೂ ಒಂದೂ ಸ್ಥಾನ ಗೆದ್ದಿಲ್ಲ!

ಕಾಂಗ್ರೆಸ್ ಪಕ್ಷ ರಾಜಧಾನಿ ದೆಹಲಿಯಲ್ಲಿ ಶೀಲಾ ದೀಕ್ಷಿತ್ ಸತತ ಮೂರು ಬಾರಿ ಆಡಳಿತ ನಡೆಸಿದ್ದರು.

Team Udayavani, Feb 11, 2020, 2:03 PM IST

Congress-Delhi

ನವದೆಹಲಿ:ದೆಹಲಿ ವಿಧಾನಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 58 ಸ್ಥಾನಗಳಲ್ಲಿ ಜಯಗಳಿಸುವತ್ತ ಹೆಜ್ಜೆ ಇಟ್ಟಿದ್ದು, ಭಾರತೀಯ ಜನತಾ ಪಕ್ಷ 12 ಗೆಲುವು ಸಾಧಿಸುವತ್ತ ದಾಪುಗಾಲು ಇಟ್ಟಿದೆ. ಆದರೆ ಸತತ ಎರಡನೇ ಅವಧಿಗೂ ಕಾಂಗ್ರೆಸ್ ಪಕ್ಷ ಒಂದೂ ಸ್ಥಾನಗಳಲ್ಲಿ ಗೆಲುವು ಸಾಧಿಸದೆ ಶೂನ್ಯ ಸಂಪಾದನೆ ಕಂಡಿದೆ!

ದೆಹಲಿ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಕಟು ಟೀಕೆ, ವಿಮರ್ಶೆ ವ್ಯಕ್ತವಾಗತೊಡಗಿದೆ. ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ ಹೈಕಮಾಂಡ್ ಈಗಲೇ ಕಾರ್ಯಪ್ರವೃತ್ತವಾಗಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡರಾದ ಶರ್ಮಿಷ್ಠಾ ಮುಖರ್ಜಿ, ಖುಶ್ಬು ಸುಂದರ್ ಟ್ವೀಟ್ ಮೂಲಕ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ರಾಜಧಾನಿ ದೆಹಲಿಯಲ್ಲಿ ಶೀಲಾ ದೀಕ್ಷಿತ್ ಸತತ ಮೂರು ಬಾರಿ ಆಡಳಿತ ನಡೆಸಿದ್ದರು. 1998ರಿಂದ 2013ರವರೆಗೆ ಮೂರು ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸಿತ್ತು. ಆದರೆ ಆ ಬಳಿಕ 2015ರಲ್ಲಿ ನಡೆದ ಚುನಾವಣೆಯಲ್ಲಿ ಜೀರೋ ಆಗಿದ್ದ ಆಮ್ ಆದ್ಮಿ ಪಕ್ಷ ದಿಲ್ಲಿ ಗದ್ದುಗೆ ಏರುವ ಮೂಲಕ ಜನಮನ್ನಣೆ ಗಳಿಸಿ ಸತತ ಎರಡು ಬಾರಿ ಆಡಳಿತ ನಡೆಸಿ ಇದೀಗ ಮೂರನೇ ಬಾರಿ ಆಡಳಿತ ನಡೆಸಲು ಸಿದ್ದವಾಗಿದೆ.

ಬಿಜೆಪಿ ಕೂಡಾ ಚೇತರಿಕೆಯ ಹಾದಿಯಲ್ಲಿದ್ದು, 2015ರಲ್ಲಿ 3 ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದ್ದು, 2020ರ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಗೆಲುವಿನತ್ತ ದಾಪುಗಾಲು ಇಟ್ಟಿದೆ. ಆದರೆ ಕಾಂಗ್ರೆಸ್ ಪಕ್ಷ 2015ರಲ್ಲಿ ಶೂನ್ಯ, ಈ ಬಾರಿ ಚುನಾವಣೆಯಲ್ಲಿಯೂ ಶೂನ್ಯ ಸಂಪಾದನೆ ಮೂಲಕ ಕಾಂಗ್ರೆಸ್ ಹೀನಾಯವಾಗಿ ಮುಖಭಂಗ ಅನುಭವಿಸಿದೆ.

70 ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿಯೇ ಇಲ್ಲದಂತಾಗಿದೆ. ಹಲವು ಕ್ಷೇತ್ರಗಳಲ್ಲಿ ಮೂರನೇ ಹಾಗೂ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.