ದೆಹಲಿ ಫಲಿತಾಂಶ 2020: ಹಿಂದುಳಿದ ವರ್ಗದ ಎಲ್ಲಾ 12 ಮೀಸಲು ಕ್ಷೇತ್ರದಲ್ಲಿ ಆಪ್ ಜಯಭೇರಿ

ದೆಹಲಿ ವಿಧಾನಸಭಾ ಕ್ಷೇತ್ರದ ಎಲ್ಲಾ 12 ಹಿಂದುಳಿದ ವರ್ಗಗಳ ಮೀಸಲು ಕ್ಷೇತ್ರಗಳಲ್ಲಿಯೂ ಗೆಲುವಿನ ನಗು ಬೀರಿದೆ.

Team Udayavani, Feb 11, 2020, 7:01 PM IST

SC-Dalith-Constitunecy

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯಭೇರಿ ಗಳಿಸುವ ಮೂಲಕ ಮೂರನೇ ಬಾರಿ ದೆಹಲಿ ಗದ್ದುಗೆಗೆ ಏರಿದೆ. ಏತನ್ಮಧ್ಯೆ ದೆಹಲಿ ವಿಧಾನಸಭಾ ಕ್ಷೇತ್ರದ ಎಲ್ಲಾ 12 ಹಿಂದುಳಿದ ವರ್ಗಗಳ ಮೀಸಲು ಕ್ಷೇತ್ರಗಳಲ್ಲಿಯೂ ಗೆಲುವಿನ ನಗು ಬೀರಿದೆ.

ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೂ ಹಾಗೂ ಪ್ರತಿಪಕ್ಷಗಳಿಗೆ ಚುನಾವಣೆಯಲ್ಲಿ ದಲಿತರ ಮತಗಳು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಶೇ.12ರಷ್ಟು ದಲಿತ ಮತದಾರರಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ 12 ದಲಿತ ಮೀಸಲು ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದೆ ಎಂದು ವರದಿ ತಿಳಿಸಿದೆ.

1)ಬವಾನಾ ಕ್ಷೇತ್ರದಲ್ಲಿ ಬಿಜೆಪಿಯ ರವೀಂದರ್ ಕುಮಾರ್ ವಿರುದ್ಧ ಆಪ್ ನ ಜೈ ಭಗವಾನ್ ಗೆ ಗೆಲುವು

2)ಸುಲ್ತಾನ್ ಪುರ್ ಮಾಜ್ರಾ ಕ್ಷೇತ್ರದಲ್ಲಿ ಬಿಜೆಪಿಯ ರಾಮ್ ಚಂದರ್ ಚಾವಾರಿಯಾ ವಿರುದ್ಧ ಆಪ್ ನ ಮುಖೇಶ್ ಅಹ್ಲಾವತ್ ಗೆ ಜಯ.

3)ಮಂಗೋಲ್ ಪುರಿ ಕ್ಷೇತ್ರದಲ್ಲಿ ಬಿಜೆಪಿಯ ಕರಾಂ ಸಿಂಗ್ ವಿರುದ್ಧ ಆಪ್ ನ ರಾಖಿ ಬಿರ್ಲಾಗೆ ಗೆಲುವು

4)ಕರೋಲ್ ಬಾಗ್ ಕ್ಷೇತ್ರದಲ್ಲಿ ಬಿಜೆಪಿಯ ಯೋಗೇಂದರ್ ಚಾಂಡೋಲಿಯಾ ವಿರುದ್ಧ ಆಪ್ ನ ರವಿಗೆ ಜಯ.

5)ಪಟೇಲ್ ನಗರ್ ಕ್ಷೇತ್ರದಲ್ಲಿ ಬಿಜೆಪಿಯ ಪ್ರವೇಶ್ ರತನ್ ವಿರುದ್ಧ ಆಪ್ ನ ರಾಜ್ ಕುಮಾರ್ ಆನಂದ್ ಗೆ ಗೆಲುವು.

6)ಮಾದಿಪುರ್ ಕ್ಷೇತ್ರದಲ್ಲಿ ಬಿಜೆಪಿಯ ಕೈಲಾಶ್ ಸಾಕ್ಲಾ ವಿರುದ್ಧ ಆಪ್ ನ ಗಿರೀಶ್ ಸೋನಿಗೆ ಜಯ

7)ದಿಯೋಲಿ ಕ್ಷೇತ್ರದಲ್ಲಿ ಬಿಜೆಪಿಯ ಅರವಿಂದ್ ಕುಮಾರ್ ವಿರುದ್ಧ ಪ್ರಕಾಶ್ ಜಾರ್ವಾಲ್ ಗೆ ಗೆಲುವು

8)ಅಂಬೇಡ್ಕರ್ ನಗರ್ ಕ್ಷೇತ್ರದಲ್ಲಿ ಬಿಜೆಪಿಯ ಖುಷಿರಾಮ್ ಚುನಾರ್ ವಿರುದ್ಧ ಆಪ್ ನ ಅಜಯ್ ದತ್ ಗೆ ಜಯ

9)ತ್ರಿಲೋಕ್ ಪುರಿ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್ ವಿರುದ್ಧ ಆಪ್ ನ ರೋಹಿತ್ ಕುಮಾರ್ ಗೆ ಗೆಲುವು

10) ಕೋಂಡ್ಲಿ ಕ್ಷೇತ್ರದಲ್ಲಿ ಬಿಜೆಪಿಯ ರಾಜ್ ಕುಮಾರ್ ವಿರುದ್ಧ ಆಪ್ ನ ಕುಲ್ ದೀಪ್ ಕುಮಾರ್ ಗೆ ಜಯ

11)ಸೀಮಾಪುರಿ ಕ್ಷೇತ್ರದಲ್ಲಿ ಎಲ್ ಜೆಪಿಯ ಸಂತ್ ಲಾಲ್ ವಿರುದ್ಧ ಆಪ್ ನ ರಾಜೇಂದ್ರ ಪಾಲ್ ಗೌತಮ್ ಗೆ ಗೆಲುವು

12)ಗೋಕಲ್ ಪುರ್ ಕ್ಷೇತ್ರದಲ್ಲಿ ಬಿಜೆಪಿಯ ರಂಜೀತ್ ಸಿಂಗ್ ವಿರುದ್ಧ ಆಪ್ ನ ಸುರೇಂದ್ರ ಕುಮಾರ್ ಗೆ ಜಯ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.