

Team Udayavani, Jan 18, 2024, 10:42 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಪಿತಾಂಪುರ ಪ್ರದೇಶದ ಮನೆಯೊಂದರಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.
ಒಟ್ಟು 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು ಏಳು ಮಂದಿ ಅಗ್ನಿ ಅನಾಹುತ ಸಂಭವಿಸಿದ್ದ ವೇಳೆ ಮನೆಯಲ್ಲಿ ಇದ್ದರು ಎನ್ನಲಾಗಿದ್ದು , ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Ad
Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!
ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು
Supreme Court: ವಿಚ್ಛೇದನಕ್ಕೆ ರಹಸ್ಯ ಕಾಲ್ ರೆಕಾರ್ಡಿಂಗ್ ಸಹ ಸಾಕ್ಷ್ಯ
Hyderabad: ಕ್ರಿಕೆಟ್ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!
Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ
You seem to have an Ad Blocker on.
To continue reading, please turn it off or whitelist Udayavani.