ನಿವೃತ್ತ ಅಧಿಕಾರಿಗಳಿಗೆ ಸರಕಾರಿ ಬಂಗಲೆ ತೊರೆಯಲು ಸೂಚನೆ
Team Udayavani, Mar 9, 2020, 12:15 PM IST
ಹೊಸದಿಲ್ಲಿ: 87 ನಿವೃತ್ತ ಅಧಿಕಾರಿಗಳಿಗೆ ಸರಕಾರಿ ಬಂಗಲೆಗಳನ್ನು ತೊರೆಯುವಂತೆ ದಿಲ್ಲಿ ಸರಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ. ಜತೆಗೆ, ಸುಮಾರು 4 ಕೋಟಿ ರೂ. ಬಾಕಿ ಹಣವನ್ನು ಪಾವತಿಸುವಂತೆಯೂ ಹೇಳಿದೆ. ಮನೆ ಖಾಲಿ ಮಾಡುವ ಆದೇಶವನ್ನು ನಿವೃತ್ತ ಅಧಿಕಾರಿಗಳಿಗೆ ನೀಡಲಾಗಿದೆ.
ನಿಗದಿತ ಅವಧಿಯಲ್ಲಿ ಮನೆ ಖಾಲಿ ಮಾಡದೇ ಇದ್ದಲ್ಲಿ ಅವರನ್ನು ಅವರ ವಸ್ತುಗಳ ಜತೆ ಹೊರಹಾಕಲಾಗುವುದು ಎಂದು ಸರಕಾರ ಎಚ್ಚರಿಕೆ ನೀಡಿದೆ. ಕಳೆದ ತಿಂಗಳು ಲೋಕೋ ಪಯೋಗಿ ಇಲಾಖೆ ಪ್ರತಿ ಸರಕಾರಿ ನಿವಾಸಗಳಿಗೂ ತೆರಳಿ ಸಮೀಕ್ಷೆ ನಡೆಸಿತ್ತು. ಅದರಲ್ಲಿ 87 ನಿವೃತ್ತ ಅಧಿಕಾರಿಗಳು ಮನೆ ಖಾಲಿ ಮಾಡದೇ ಇರುವುದು ತಿಳಿದುಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು