ಹೊಸ ಮದ್ಯ ನೀತಿ ಹಿಂಪಡೆದ ಕೇಜ್ರಿವಾಲ್ ಸರಕಾರ: 468 ಮದ್ಯದಂಗಡಿ ಬಂದ್
ಬಿಜೆಪಿ ವಿರುದ್ಧ ಕಿಡಿ ಕಾರಿದ ಡಿಸಿಎಂ ಮನೀಷ್ ಸಿಸೋಡಿಯಾ
Team Udayavani, Jul 30, 2022, 3:07 PM IST
ನವದೆಹಲಿ: ಹೊಸ ಮದ್ಯ ನೀತಿಯನ್ನು ಹಿಂಪಡೆಯುವುದಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿಕೆ ನೀಡಿದ್ದು, ಸದ್ಯಕ್ಕೆ ಸರಕಾರದ ಮದ್ಯದಂಗಡಿಗಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ ನೀಡುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಸರಕಾರದ ಈ ನೀತಿಯಿಂದಾಗಿ ಜುಲೈ 31ಕ್ಕೆ ಮದ್ಯ ನೀತಿ ಮುಕ್ತಾಯ ಆಗುವುದರಿಂದ ಆಗಸ್ಟ್ 1ರಿಂದ 468 ಖಾಸಗಿ ಮದ್ಯದಂಗಡಿಗಳು ಬಂದ್ ಆಗಲಿವೆ.
ಹೊಸ ಮದ್ಯ ನೀತಿಯನ್ನು ವಿರೋಧಿಸಿ ಆಪ್ ಸರಕಾರದ ವಿರುದ್ಧ ಹೋರಾಟಕ್ಕಿಳಿದ ಬಿಜೆಪಿ ವಿರುದ್ಧ ಕಿಡಿ ಕಾರಿದ ಅಬಕಾರಿ ಖಾತೆ ನಿಭಾಯಿಸುತ್ತಿರುವ ಸಿಸೋಡಿಯಾ, ಗುಜರಾತ್ ನಲ್ಲಿ ಕಳ್ಳಭಟ್ಟಿ ಮದ್ಯ ಸೇವಿಸಿ ಜನರು ಸಾವನ್ನಪ್ಪಿದ್ದಾರೆ. ಬಿಜೆಪಿಯವರು ಗುಜರಾತ್ ನ ಹಾಗೆ ಇಲ್ಲಿಯೂ ನಕಲಿ ಮದ್ಯ ಮಾರಾಟ ಮಾಡಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.
ಸರಕಾರಿ ಮದ್ಯದ ಅಂಗಡಿಗಳಲ್ಲಿ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿತ್ತು. ಅದನ್ನು ಹೊಸ ನೀತಿಯಲ್ಲಿ ನಿಲ್ಲಿಸಲಾಗಿತ್ತು ಎಂದು ಸಿಸೋಡಿಯಾ ಹೇಳಿದರು.
ಸಿಬಿಐ ಮತ್ತು ಇ ಡಿ ಬಳಸಿಕೊಂಡು ಅಬಕಾರಿ ಅಧಿಕಾರಿಗಳು ಮತ್ತು ಪರವಾನಿಗೆ ಪಡೆದವರನ್ನು ಬೆದರಿಸಲಾಗಿತ್ತು ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ