ಜಿಮ್ ಮಾಲೀಕನನ್ನು ಶೂಟ್ ಮಾಡಿ ಹತ್ಯೆ; ತನಿಖೆ ಹಾದಿ ತಪ್ಪಿಸಲು ಸಿಸಿಟಿವಿ ಕದ್ದೊಯ್ದರು.!
Team Udayavani, Dec 31, 2022, 8:43 AM IST
ನವದೆಹಲಿ: ಜಿಮ್ ಮಾಲಕರೊಬ್ಬರನ್ನು ಶೂಟ್ ಮಾಡಿ ಹತ್ಯೆಗೈದ ಘಟನೆ ಪೂರ್ವ ದೆಹಲಿಯ ಪ್ರೀತ್ ವಿಹಾರ್ ಶುಕ್ರವಾರ (ಡಿ.30) ರಾತ್ರಿ ನಡೆದಿದೆ.
ಮಹೇಂದ್ರ ಅಗರ್ವಾಲ್ (45) ಹತ್ಯೆಯಾದ ಜಿಮ್ ಮಾಲಕ. ಅಗರ್ವಾಲ್ ಎನರ್ಜಿ ಜಿಮ್, ಸ್ಪಾ ಹಾಗೂ ಜಿಮ್ ಗೆ ಸಂಬಂಧಿಸಿದ ಸೌಲಭ್ಯಗಳನ್ನು ಮಾರುತ್ತಿದ್ದ ಅಂಗಡಿಯನ್ನು ಹೊಂದಿದ್ದರು. ಶುಕ್ರವಾರ ರಾತ್ರಿ 8 ಗಂಟೆಯ ವೇಳೆಗೆ ಗನ್ ಗಳನ್ನು ಹಿಡಿದುಕೊಂಡ ಬಂದ ಅಪರಿಚಿತರು ಕಚೇರಿಗೆ ಗೆ ನುಗ್ಗಿ ಶೂಟ್ ಮಾಡಿ ಹತ್ಯೆಗೈದಿದ್ದಾರೆ.
ಮೂವರು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಬಂದಿದ್ದು, ಹಲವಾರು ಮಾಡಿ ಬುಲೆಟ್ ಫೈಯರ್ ಮಾಡಿದ್ದಾರೆ. ಪೊಲೀಸರ ಹಾದಿ ತಪ್ಪಿಸಲು ಆರೋಪಿಗಳು ಘಟನೆ ನಡೆದ ಜಾಗದ ಸಿಸಿಟಿವಿಯನ್ನು ಹೊತ್ತೊಯ್ದಿದ್ದಾರೆ.
ಸದ್ಯ ಪೊಲೀಸರು ಅಕ್ಕಪಕ್ಕದಲ್ಲಿರುವ ಸಿಸಿಟಿವಿಯನ್ನು ಸ್ಕ್ಯಾನ್ ಮಾಡಿ ಆರೋಪಿಗಳ ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದಾರೆ. ಕುಟುಂಬದ ಸದಸ್ಯರಲ್ಲಿ ಯಾರ ಮೇಲಾದರೂ ಅನುಮಾನವಿದೆಯೇ ಎಂದು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ