Delhi; ಕೆಡವಲಾದ ಅಖೂಂಡ್ಜಿ ಮಸೀದಿ ಬಳಿ ಪ್ರಾರ್ಥನೆಗೆ ಅವಕಾಶವಿಲ್ಲವೆಂದ ಹೈಕೋರ್ಟ್
600 ವರ್ಷಗಳಷ್ಟು ಹಳೆಯದೆಂದು ನಂಬಲಾದ ಮಸೀದಿ ಅಕ್ರಮ ಕಟ್ಟಡವಾಗಿತ್ತು...
Team Udayavani, Feb 23, 2024, 5:30 PM IST
ಹೊಸದಿಲ್ಲಿ: ಶಬ್-ಎ-ಬರಾತ್ ಸಂದರ್ಭದಲ್ಲಿ ಇತ್ತೀಚೆಗೆ ಕೆಡವಲಾದ ಮೆಹ್ರೌಲಿಯಲ್ಲಿನ ‘ಅಖೂಂಡ್ಜಿ ಮಸೀದಿ’ ಮತ್ತು ಹತ್ತಿರದ ಕಬರಸ್ಥಾನದಲ್ಲಿ ಪ್ರಾರ್ಥನೆಗೆ ಅನುಮತಿ ನೀಡಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
ದೆಹಲಿ ವಕ್ಫ್ ಮಂಡಳಿಯ ವ್ಯವಸ್ಥಾಪಕ ಸಮಿತಿಯ ಅರ್ಜಿಯನ್ನು ವ್ಯವಹರಿಸುವಾಗ ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್, ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ) ಸ್ವಾಧೀನದಲ್ಲಿರುವ ಸ್ಥಳದಲ್ಲಿ ಯಥಾಸ್ಥಿತಿಗೆ ನಿರ್ದೇಶಿಸಿ, ಈ ಹಂತದಲ್ಲಿ, ನ್ಯಾಯಾಲಯವು ಯಾವುದೇ ನಿರ್ದೇಶನಗಳನ್ನು ರವಾನಿಸಲು ಒಲವು ಹೊಂದಿಲ್ಲ.ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ಆದೇಶಿಸಿದ್ದಾರೆ.
600 ವರ್ಷಗಳಷ್ಟು ಹಳೆಯದೆಂದು ನಂಬಲಾದ ಸಂಜಯ್ ವನ್ನಲ್ಲಿನ ‘ಅಖೂಂಡ್ಜಿ ಮಸೀದಿ’ ಹಾಗೂ ಅಲ್ಲಿರುವ ಬೆಹ್ರುಲ್ ಉಲೂಮ್ ಮದರಸಾವನ್ನು ಅಕ್ರಮ ಕಟ್ಟಡಗಳೆಂದು ಘೋಷಿ ಸಿದ ಬಳಿಕ ಜನವರಿ 30 ರಂದು ಡಿಡಿಎಯಿಂದ ಕೆಡವಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ