
ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ
Team Udayavani, May 9, 2021, 12:21 PM IST

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ (Lockdown) ವಿಸ್ತರಿಸಲಾಗಿದೆ. ಮೇ.17ರ ವರೆಗೆ ಈ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಇಂದು (ಮೇ.09) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿ ದರ 35% ನಿಂದ 23% ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ. ಹಾಗೂ ಒಂದು ವಾರಗಳ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಈ ಅವಧಿಯಲ್ಲಿ ಮೆಟ್ರೋ ರೈಲಿನ ಸೇವೆಯೂ ಬಂದ್ ಇರುವುದಾಗಿ ಘೋಷಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಲಾಕ್ ಡೌನ್ ಹೇರಲಾಗಿತ್ತು. ಲಾಕ್ ಡೌನ್ ಜಾರಿಯಿಂದ ಕೋವಿಡ್ ಹರಡುವಿಕೆಯನ್ನು ತಡೆಗಟ್ಟ ಬಹುದು. ಈ ಕಾರಣದಿಂದ ಮತ್ತೊಮ್ಮೆ ಲಾಕ್ ಡೌನ್ ಮೊರೆ ಹೋಗಲಾಗಿದೆ.
ಇನ್ನು ಈ ತಿಂಗಳ ದಿನಾಂಕ 3 ರಿಂದ 8 ವರೆಗೆ ದೆಹಲಿಯಲ್ಲಿ 1,15,285 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೆ ಅವಧಿಯಲ್ಲಿ 2105 ಜನರು ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಮತ್ತೊಂದು ಬಾರಿ ಲಾಕ್ ಡೌನ್ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ.
Delhi lockdown extended by a week till May 17; Delhi Metro services to be suspended during this period: CM Arvind Kejriwal pic.twitter.com/EVizv1cehl
— ANI (@ANI) May 9, 2021
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

186 ಪ್ರಯಾಣಿಕರಿದ್ದ ಕೋಲ್ಕತ್ತಾ-ದೋಹಾ ವಿಮಾನಕ್ಕೆ ಬಾಂಬ್ ಬೆದರಿಕೆ!

Fake Notes: ಜಾತ್ರೆಯಲ್ಲಿ ಐಸ್ಕ್ರೀಮ್ ಸವಿಯಲು ನಕಲಿ ನೋಟ್ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಬಸ್ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!