ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ


Team Udayavani, May 9, 2021, 12:21 PM IST

kyutyuty

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ (Lockdown) ವಿಸ್ತರಿಸಲಾಗಿದೆ. ಮೇ.17ರ ವರೆಗೆ ಈ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಇಂದು (ಮೇ.09) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿ ದರ 35% ನಿಂದ 23% ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ. ಹಾಗೂ ಒಂದು ವಾರಗಳ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಈ ಅವಧಿಯಲ್ಲಿ ಮೆಟ್ರೋ ರೈಲಿನ ಸೇವೆಯೂ ಬಂದ್ ಇರುವುದಾಗಿ ಘೋಷಿಸಿದ್ದಾರೆ.

ಇದಕ್ಕೂ ಮುನ್ನ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಲಾಕ್  ಡೌನ್ ಹೇರಲಾಗಿತ್ತು. ಲಾಕ್ ಡೌನ್ ಜಾರಿಯಿಂದ ಕೋವಿಡ್ ಹರಡುವಿಕೆಯನ್ನು ತಡೆಗಟ್ಟ ಬಹುದು. ಈ ಕಾರಣದಿಂದ ಮತ್ತೊಮ್ಮೆ ಲಾಕ್ ಡೌನ್ ಮೊರೆ ಹೋಗಲಾಗಿದೆ.

ಇನ್ನು ಈ ತಿಂಗಳ ದಿನಾಂಕ 3 ರಿಂದ 8 ವರೆಗೆ ದೆಹಲಿಯಲ್ಲಿ 1,15,285 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೆ ಅವಧಿಯಲ್ಲಿ 2105 ಜನರು ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆ ಮತ್ತೊಂದು ಬಾರಿ ಲಾಕ್ ಡೌನ್ ಮುಂದುವರೆಸಲು ಸರ್ಕಾರ ನಿರ್ಧರಿಸಿದೆ.

ಟಾಪ್ ನ್ಯೂಸ್

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

beer lorry over turn

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!

sharan pumpwell

ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ

Rohit Sharma has got stuck in his left thumb while practice

WTC Final: ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ನಾಯಕ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

186 ಪ್ರಯಾಣಿಕರಿದ್ದ ಕೋಲ್ಕತ್ತಾ-ದೋಹಾ ವಿಮಾನಕ್ಕೆ ಬಾಂಬ್ ಬೆದರಿಕೆ!

186 ಪ್ರಯಾಣಿಕರಿದ್ದ ಕೋಲ್ಕತ್ತಾ-ದೋಹಾ ವಿಮಾನಕ್ಕೆ ಬಾಂಬ್ ಬೆದರಿಕೆ!

tdy-16

Fake Notes: ಜಾತ್ರೆಯಲ್ಲಿ ಐಸ್‌ಕ್ರೀಮ್‌ ಸವಿಯಲು ನಕಲಿ ನೋಟ್‌ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬಸ್‌ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

beer lorry over turn

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!