ರಾಹುಲ್ ಗಾಂಧಿ ಪೋಸ್ಟ್ ನಮ್ಮ ಪಾಲಸಿಗೆ ವಿರುದ್ಧವಾಗಿತ್ತು : ದೆಹಲಿ ಹೈಕೋರ್ಟ್ ಗೆ ಟ್ವೀಟರ್


Team Udayavani, Aug 11, 2021, 1:40 PM IST

Delhi minor rape case: Rahul Gandhi’s account locked, tweet against our policy, Twitter tells Delhi HC

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವೀಟರ್ ಖಾತೆ ತಾತ್ಕಾಲಿಕವಾಗಿ ಬ್ಲಾಕ್ ಮಾಡಿರುವುದನ್ನು ಟ್ವೀಟರ್ ಇಂಡಿಯಾ ಸಂಸ್ಥೆ ಸಮರ್ಥಿಸಿಕೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗೆ  ಪ್ರತಿಕ್ರಿಸಿದ ಟ್ವೀಟರ್, ರಾಹುಲ್ ಗಾಂಧಿ ಅವರು ಪೋಸ್ಟ್ ನಮ್ಮ ಪಾಲಿಸಿಗೆ ವಿರುದ್ಧವಾಗಿತ್ತು ಎಂದು ಹೇಳಿದೆ.

ಇದನ್ನೂ ಓದಿ : ಒಬ್ಬ ಫೀಲ್ಡರ್ ಕೂಡಾ ಒಂದು ಪಂದ್ಯದ ಚಿತ್ರಣ ಬದಲಾಯಿಸಬಲ್ಲ ಎಂದು ತೋರಿಸಿಕೊಟ್ಟಿದ್ದ ರೋಡ್ಸ್!

ಇತ್ತೀಚೆಗೆ ದೆಹಲಿಯಲ್ಲಿ ದಲಿತ ಅಪ್ರಾಪ್ತೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಕಾಂಗ್ರೆಸ್ ನಾಯಯಕ ರಾಹುಲ್ ಗಾಂಧಿ ಸಂತ್ರಸ್ತೆಯ ಪೋಷಕರನ್ನು ಸಂತೈಸುವ ದೃಷ್ಟಿಯಿಂದ ಕುಂಟುಂಬವನ್ನು ಭೇಟಿ ಮಾಡಿ ಅವರೊಂದಿಗೆ ಫೋಟೋ ತೆಗೆಸಿಕೊಂಡು, ಆ ಫೋಟೋವನ್ನು ತಮ್ಮಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ರಾಹುಲ್ ಗಾಂಧಿ ಸಂತ್ರಸ್ತೆಯ ಗುರುತನ್ನು ಬಹಿರಂಗ ಪಡಿಸಿದ್ದರು ಎಂಬ ಕಾರಣಕ್ಕೆ ಟ್ವೀಟರ್ ಇಂಡಿಯಾ ಗಾಂಧಿ ಅವರ ಟ್ವೀಟರ್ ಖಾತೆಯನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿತ್ತು.

ಮುಖ್ಯ ನ್ಯಾಯಮೂರ್ತಿ ಧೀರುಭಾಯ್ ನರನ್ ಭಾಯಿ ಪಟೇಲ್ ನೇತೃತ್ವದ ನ್ಯಾಯಪೀಠ, ಸಾಮಾಜಿಕ ಹೋರಾಟಗಾರ ಮಕರಂದ್ ಸುರೇಶ್ ಮಹದ್ಲೆಕರ್,  ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಬಾರದು ಎಂದು ಕಾನೂನು ಹೇಳುತ್ತದೆ. ಆದರೇ, ರಾಹುಲ್ ಗಾಂಧಿ ಬಹಿರಂಗ ಪಡಿಸಿದ್ದಾರೆ. ಇದು ಅಪರಾಧವೆಂದು ರಾಹುಲ್ ಗಾಂಧಿ ಅವರ ವಿರುದ್ಧ ಬಾಲಾಪರಾಧಿ ಜಸ್ಟೀಸ್ ಆಕ್ಟ್, 2015 ಮತ್ತು ಸೆಕ್ಷನ್ 23 (2), ಪ್ರಿವೆಂನ್ಶನ್ ಆಫ್ ಚಿಲ್ಡ್ರನ್ ಫ್ರಂ ಸೆಕ್ಸುವಲ್ ಅಫೆನ್ಸ್ ಆ್ಯಕ್ಟ್ (ಪೋಕ್ಸೋ)  2012 ರ ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿ, ಅಪರಾಧಿಗೆ ಶಿಕ್ಷೆಯಾಗಬೇಕು ಎಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನ್ನು ವಿಚಾರಣೆ ಮಾಡಿದೆ.

ವಿಚಾರಣೆ ವೇಳೆ ಟ್ವೀಟರ್ ಸಂಸ್ಥೆಯನ್ನು, ರಾಹುಲ್ ಗಾಂಧಿ ಅವರ ಖಾತೆ ಬ್ಲಾಕ್ ವಿಚಾರದ ಬಗ್ಗೆ ಪ್ರಶ್ನಿಸಿದಾಗ,  ಹೌದು, ರಾಹುಲ್ ಗಾಂಧಿ ಅವರ ಪೋಸ್ಟ್ ನಮ್ಮ ಪಾಲಿಸಿಗೆ ವಿರುದ್ಧವಾಗಿತ್ತು. ಹಾಗಾಗಿ ನಾವು ತೆಗೆದು ಹಾಕಿದ್ದೇವೆ ಎಂದು ಕೋರ್ಟ್ ಗೆ ತಿಳಿಸಿದೆ.

ಇದನ್ನೂ ಓದಿ : ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.