ಶ್ರದ್ದಾ ವಾಲ್ಕರ್ ಕೇಸ್; ಪೂನಾವಾಲಾ ವಿರುದ್ಧ 6,629 ಪುಟಗಳ ಚಾರ್ಜ್ ಶೀಟ್ ದಾಖಲು


Team Udayavani, Jan 24, 2023, 5:05 PM IST

1-sadsadas

ನವ ದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ದಾ ವಾಲ್ಕರ್ ಪ್ರಕರಣದಲ್ಲಿ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಪೊಲೀಸರು ಮಂಗಳವಾರ 6,629 ಪುಟಗಳ ಚಾರ್ಜ್ ಶೀಟ್ ಅನ್ನು ಸಾಕೇತ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದು, ಆತನ ನ್ಯಾಯಾಂಗ ಬಂಧನವನ್ನುಎರಡು ವಾರಗಳವರೆಗೆ( ಫೆಬ್ರವರಿ 7) ವಿಸ್ತರಿಸಲಾಗಿದೆ.

ಚಾರ್ಜ್ ಶೀಟ್‌ನಲ್ಲಿ ಎಷ್ಟು ಪುಟಗಳಿವೆ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಕೇಳಿದಾಗ, ಅದು 6,629 ಪುಟಗಳನ್ನು ಹೊಂದಿದೆ ಎಂದು ತನಿಖಾಧಿಕಾರಿ ಹೇಳಿದರು. ಇದು ದೊಡ್ಡದಾಗಿದೆ ನ್ಯಾಯಾಧೀಶರು ಹೇಳಿ, ಅಂತಿಮವಾಗಿ ಇಂದು ನ್ಯಾಯಾಲಯದ ಮುಂದೆ ಚಾರ್ಜ್ ಶೀಟ್ ಅನ್ನು ಇರಿಸಲಾಗಿದೆ ಎಂದು ಹೇಳಿದರು.

ನ್ಯಾಯಾಲಯ ಪೂನಾವಾಲಾನ ನ್ಯಾಯಾಂಗ ಬಂಧನವನ್ನು ಫೆಬ್ರವರಿ 7 ರವರೆಗೆ 14 ದಿನಗಳ ಕಾಲ ವಿಸ್ತರಿಸಿದೆ. ಮಂಗಳವಾರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೂನಾವಾಲಾ ನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಕೀಲ ಎಂಎಸ್ ಖಾನ್ ಅವರನ್ನು ಬದಲಾಯಿಸಲು ಬಯಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾನೆ.

ಟಾಪ್ ನ್ಯೂಸ್

1-sadasd

Punjab ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

1-sadas

New Parliament building ಅಧೀನರನ್ನು ಭೇಟಿಯಾದ ಪ್ರಧಾನಿ ಮೋದಿ

SIDDARAMAYYA 1

ಪ್ರವೀಣ್‌ ನೆಟ್ಟಾರು ಪತ್ನಿಯ ಪುನರ್‌ ನೇಮಕಾತಿ: CM ಸಿದ್ದರಾಮಯ್ಯ ಭರವಸೆ

1-ssad

Karnataka CM ಸಿದ್ದರಾಮಯ್ಯ ಸಂಪುಟದಲ್ಲಿ ಬಾವ-ಬಾಮೈದ!

1-sadsad

RSS ನಿಷೇಧಿಸುವ ಬಗ್ಗೆ ಸರ್ಕಾರ ಮಾತನಾಡಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

police crime

Manipal ಪೊಲೀಸರ ಹೆಸರಿನಲ್ಲಿ ಹಣ ವಸೂಲು: ಆರೋಪಿಗಳು ವಶಕ್ಕೆ

ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ

ನೂತನ ಸಚಿವ ಮಂಕಾಳ್ ವೈದ್ಯರನ್ನು ಸನ್ಮಾನಿಸಿದ ರಾಜಕೀಯ ಗುರು ಆರ್.ವಿ.ದೇಶಪಾಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Punjab ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

1-sadas

New Parliament building ಅಧೀನರನ್ನು ಭೇಟಿಯಾದ ಪ್ರಧಾನಿ ಮೋದಿ

ಉದ್ಘಾಟನೆಗೂ ಮೊದಲೇ ಉದ್ಭವಿಸಿದ ವಿವಾದ: ನೂತನ ಸಂಸತ್ ಭವನದ ಸುತ್ತ ಬಿಗಿ ಭದ್ರತೆ

ಉದ್ಘಾಟನೆಗೂ ಮೊದಲೇ ಉದ್ಭವಿಸಿದ ವಿವಾದ: ನೂತನ ಸಂಸತ್ ಭವನದ ಸುತ್ತ ಬಿಗಿ ಭದ್ರತೆ

Kerala: ಸಾವಿರ ವರ್ಷದ ಪುರಾತನ ದೇವಾಲಯವನ್ನು ಭೂಮಿಯಿಂದ 6 ಅಡಿ ಎತ್ತರಕ್ಕೆ ಏರಿಸಿದ್ದೇಗೆ?

Kerala: ಸಾವಿರ ವರ್ಷದ ಪುರಾತನ ದೇವಾಲಯವನ್ನು ಭೂಮಿಯಿಂದ 6 ಅಡಿ ಎತ್ತರಕ್ಕೆ ಏರಿಸಿದ್ದೇಗೆ?

Chennai: ಖ್ಯಾತ ಯೂಟ್ಯೂಬರ್‌ನ ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Chennai: ಖ್ಯಾತ ಯೂಟ್ಯೂಬರ್‌ನ ಕಾರು ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-sadasd

Punjab ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

1-wdsa

Hunsur ಸಾಲ ಬಾಧೆಯಿಂದ ನೇಣಿಗೆ ಶರಣಾದ ವೃದ್ಧ ರೈತ

police

Chikkamagaluru: ಸೇತುವೆ ಬಳಿ ಎರಡು ಗೋವುಗಳ ತಲೆ, ಕಾಲು ಪತ್ತೆ

1-sadas

New Parliament building ಅಧೀನರನ್ನು ಭೇಟಿಯಾದ ಪ್ರಧಾನಿ ಮೋದಿ

SIDDARAMAYYA 1

ಪ್ರವೀಣ್‌ ನೆಟ್ಟಾರು ಪತ್ನಿಯ ಪುನರ್‌ ನೇಮಕಾತಿ: CM ಸಿದ್ದರಾಮಯ್ಯ ಭರವಸೆ