ರಾಹುಲ್ ಗೆ ದೆಹಲಿ ಪೊಲೀಸರಿಂದ ನೋಟಿಸ್; ಪೊಲೀಸರ ಹಿಂದೆ ಸರ್ಕಾರ ಅಡಗಿದೆ ಎಂದ ಕಾಂಗ್ರೆಸ್


Team Udayavani, Mar 17, 2023, 8:42 AM IST

rahul

ಹೊಸದಿಲ್ಲಿ: ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ‘ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಕ್ರಮ ಕೈಗೊಳ್ಳಲು ಸಂತ್ರಸ್ತರ ವಿವರಗಳನ್ನು ಕೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು, ಪೊಲೀಸರು ಪ್ರಶ್ನಾವಳಿಯನ್ನು ಕಳುಹಿಸಿದ್ದಾರೆ. ಲೈಂಗಿಕ ಕಿರುಕುಳದ ಕುರಿತು ತನ್ನನ್ನು ಸಂಪರ್ಕಿಸುವ ಮಹಿಳೆಯರ ಬಗ್ಗೆ ವಿವರಗಳನ್ನು ನೀಡುವಂತೆ ರಾಹುಲ್ ಗಾಂಧಿಗೆ ಪೊಲೀಸರು ಕೇಳಿದ್ದಾರೆ.

ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರು “ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ನಾನು ಕೇಳಿದ್ದೇನೆ” ಎಂದು ಹೇಳಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಈ ಸಂತ್ರಸ್ತರ ವಿವರಗಳನ್ನು ನೀಡಿದರೆ ಅವರಿಗೆ ಭದ್ರತೆಯನ್ನು ಒದಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ:ಇಂದಿನಿಂದ ಭಾರತ-ಆಸೀಸ್‌ ಏಕದಿನ ಸರಣಿ ಆರಂಭ: ಮೊದಲ ಪಂದ್ಯಕ್ಕೆ ಹಾರ್ದಿಕ್‌ ನಾಯಕ

ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ‘ಕಾನೂನು ಪ್ರಕಾರ ನೋಟಿಸ್‌ ಗೆ ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುತ್ತೇವೆ’ ಎಂದು ಹೇಳಿದೆ.

“ಪ್ರಧಾನಿ ಮೋದಿ ಮತ್ತು ಅದಾನಿ ಸಂಬಂಧದ ಕುರಿತು ರಾಹುಲ್ ಗಾಂಧಿಯವರ ಪ್ರಶ್ನೆಗಳಿಂದ ತತ್ತರಿಸಿರುವ ಸರ್ಕಾರವು ತನ್ನ ಪೊಲೀಸರ ಹಿಂದೆ ಅಡಗಿಕೊಂಡಿದೆ. ಭಾರತ್ ಜೋಡೋ ಯಾತ್ರೆ ಮುಗಿದ 45 ದಿನಗಳ ನಂತರ, ದೆಹಲಿ ಪೊಲೀಸರು ನೋಟಿಸ್ ಮೂಲಕ ಮಹಿಳೆಯರ ವಿವರಗಳನ್ನು ಕೇಳಿದ್ದಾರೆ” ಎಂದು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.