ದಿಲ್ಲಿ : ಶಂಕಿತ ಕ್ರಿಮಿನಲ್ ನಡೆಸಿದ ಮಾರಾಣಾಂತಿಕ ಹಲ್ಲೆಗೆ ಎಸ್ಐ ಸಾವು
Team Udayavani, May 21, 2019, 10:55 AM IST
ಹೊಸದಿಲ್ಲಿ : ಇಲ್ಲಿನ ಶಹದಾರಾ ವಿವೇಕ್ ವಿಹಾರ್ ನಲ್ಲಿ ಮೊನ್ನೆ ಭಾನುವಾರ ದಿಲ್ಲಿ ಪೊಲೀಸ್ ಎಸ್ಐ ರಾಜ್ಕುಮಾರ್ ಎಂಬವರ ಮೇಲೆ ಶಂಕಿತ ಕ್ರಿಮಿನಲ್ ಓರ್ವ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಎಸ್ಐ ಸಾವಪ್ಪಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕೆಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ಆಗ್ರಹಿಸಿದ್ದಾರೆ.
ಎಸ್ಐ ರಾಜ್ ಕುಮಾರ್ ಅವರು ಶಂಕಿತ ಕ್ರಿಮಿನಲ್ನ ಚಲನ ವಲನವನ್ನು ತಮ್ಮ ಫೋನಿನಲ್ಲಿ ವಿಡಿಯೋ ಮಾಡುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಯಿತು. ಪರಿಣಾಮವಾಗಿ ಎಸ್ಐ ಅನಂತರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ನಾಗರಿಕ ಸಮಾಜದಲ್ಲಿ ಗೂಂಡಾಗಿರಿಗೆ ಮತ್ತು ನಗರ ನಕ್ಸಲಿಸಂ ಗೆ ಅವಕಾಶ ಇಲ್ಲ; ಎಸ್ ಐ ಸಾವಿನ ಬಗ್ಗೆ ಸರಿಯಾದ ತನಿಖೆ ಆಗಲೇಬೇಕು ಎಂದು ತಿವಾರಿ ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ