Delhi Police: ಬೆಳ್ಳಂಬೆಳಗ್ಗೆ ಕೇಜ್ರಿವಾಲ್ ಮನೆಯ ಕದ ತಟ್ಟಿದ ಕ್ರೈಂ ಬ್ರಾಂಚ್ ತಂಡ


Team Udayavani, Feb 3, 2024, 11:45 AM IST

Delhi Police: ಬೆಳ್ಳಂಬೆಳಗ್ಗೆ ಅರವಿಂದ್ ಕೇಜ್ರಿವಾಲ್ ಮನೆ ಕದ ತಟ್ಟಿದ ಕ್ರೈಂ ಬ್ರಾಂಚ್ ತಂಡ

ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಪದೇ ಪದೇ ಇಡಿ ನೋಟಿಸ್‌ಗಳನ್ನು ನಿರ್ಲಕ್ಷಿಸುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಕಷ್ಟಗಳು ಕಡಿಮೆಯಾದಂತೆ ಕಾಣುತ್ತಿಲ್ಲ.

ದೆಹಲಿ ಕ್ರೈಂ ಬ್ರಾಂಚ್ ತಂಡ ಶನಿವಾರ ಬೆಳಗ್ಗೆ ಮತ್ತೆ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಾಗಿಲು ಬಡಿದಿದೆ, ಆದರೆ ಈ ಬಾರಿ ಪೊಲೀಸರು ಬಂದಿರುವುದು ದೆಹಲಿಯ ಮದ್ಯ ಹಗರಣಕ್ಕೆ ಸಂಬಂಧಿಸಿಲ್ಲ ಬದಲಾಗಿ ಕೆಲವು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನಿಸಿದ ಬಗ್ಗೆ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿ ಅತಿಶಿ ಅವರ ಆರೋಪದ ತನಿಖೆಗೆ ಸಂಬಂಧಿಸಿದ್ದಾಗಿದೆ ಎನ್ನಲಾಗಿದೆ.

ಇದಕ್ಕೂ ಮೊದಲು, ದೆಹಲಿ ಪೊಲೀಸರ ಅಪರಾಧ ವಿಭಾಗದ ತಂಡವು ಶುಕ್ರವಾರ ಸಂಜೆ ಉಭಯ ನಾಯಕರ ಅಧಿಕೃತ ನಿವಾಸಕ್ಕೆ ತೆರಳಿ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿಗೆ ಕೆಲವು ಆಮ್ ಆದ್ಮಿ ಪಕ್ಷದವರು ಕುದುರೆ ವ್ಯಾಪಾರಕ್ಕೆ ಯತ್ನಿಸಿದ ಆರೋಪಗಳ ತನಿಖೆಗೆ ಸಂಬಂಧಿಸಿದಂತೆ ನೋಟಿಸ್ ನೀಡಿದ್ದರು. ಆದರೆ ದೆಹಲಿ ಪೊಲೀಸರು ಎಎಪಿ ನಾಯಕರಿಬ್ಬರಿಗೂ ನೋಟಿಸ್ ನೀಡಲು ಸಾಧ್ಯವಾಗಲಿಲ್ಲ. ಇದೇ ಕಾರಣಕ್ಕೆ ಶನಿವಾರ ಬೆಳಗ್ಗೆ ಮತ್ತೆ ದೆಹಲಿ ಕ್ರೈಂ ಬ್ರಾಂಚ್ ತಂಡ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿತ್ತು.

ಜನವರಿ 30 ರಂದು, ಬಿಜೆಪಿ ನಾಯಕರು ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ಅವರ ಕುದುರೆ ವ್ಯಾಪಾರದ ಪ್ರಯತ್ನಗಳ ವಿರುದ್ಧ ದೆಹಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ದೂರು 6 ಪುಟಗಳಷ್ಟಿತ್ತು. ಈ ದೂರಿನ ನಂತರವೇ ಗುರುವಾರ ರಾತ್ರಿ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್‌ಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಇದರ ನಂತರ, ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ, ಶುಕ್ರವಾರ ಸಂಜೆ, ಎಸಿಪಿ ನೇತೃತ್ವದ ದೆಹಲಿ ಪೊಲೀಸರ ತಂಡವು ವಿಚಾರಣೆಯ ಸೂಚನೆಯೊಂದಿಗೆ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ತೆರಳಿ ನೊಟೀಸ್ ನೀಡಿದೆ.

ಇದನ್ನೂ ಓದಿ: Land Dispute: ಒಂದೇ ಕುಟುಂಬದ ಮೂವರ ಗುಂಡಿಕ್ಕಿ ಹತ್ಯೆ… CCTVಯಲ್ಲಿ ಭಯಾನಕ ದೃಶ್ಯ ಸೆರೆ

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.