ಸಾಧ್ವಿ ಆಶೀರ್ವಾದಕ್ಕೆ ವರ್ಗಾವಣೆ ಶಿಕ್ಷೆ
Team Udayavani, Jul 25, 2018, 6:00 AM IST
ಹೊಸದಿಲ್ಲಿ: ಕರ್ತವ್ಯದಲ್ಲಿದ್ದಾಗಲೇ ನಮಿತಾ ಆಚಾರ್ಯ ಎಂಬ ಸ್ವಯಂಘೋಷಿತ ಸಾಧ್ವಿಯ ಆಶೀರ್ವಾದ ಪಡೆದ ಕಾರಣಕ್ಕಾಗಿ ಪಶ್ಚಿಮ ದೆಹಲಿಯ ಜನಕಪುರಿ ಪೊಲೀಸ್ಠಾಣೆಯ ಅಧಿಕಾರಿ ಇಂದ್ರಪಾಲ್ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಸಮವಸ್ತ್ರ ಧರಿಸಿರುವ ಇಂದ್ರಪಾಲ್ ಅವರು, ಕುರ್ಚಿಯ ಮೇಲೆ ಧ್ಯಾನಸ್ಥರಾಗಿ ಕುಳಿತಿದ್ದು, ನಮಿತಾ ಆಚಾರ್ಯ ಅವರು ಕುರ್ಚಿಯ ಹಿಂದೆ ನಿಂತು ಇಂದ್ರಪಾಲ್ ತಲೆಯ ಮೇಲೆ ಕೈಯ್ಯಿಟ್ಟು ಆಶೀರ್ವದಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಇಂದ್ರಪಾಲ್ ವರ್ಗಾವಣೆಗೆ ಮೂಲ ಕಾರಣ. ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂದ್ರಪಾಲ್ ಕುಟುಂಬ ಸದಸ್ಯರು, ಮಾನಸಿಕ ಒತ್ತಡ ನಿವಾರಣೆಗಾಗಿ ಇಂದ್ರಪಾಲ್, ಧ್ಯಾನ ಹಾಗೂ ಆಶೀರ್ವಾದದ ಮೊರೆ ಹೋಗಿದ್ದರೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ