ಹೌಜ್ ಕಾಜಿ ಪ್ರದೇಶದಲ್ಲಿ ವಿಎಚ್ಪಿ ಶೋಭಾಯಾತ್ರೆ;ವ್ಯಾಪಕ ಭದ್ರತೆ
ದೇವಾಲಯ ಧ್ವಂಸದ ಬಳಿಕ ಕೋಮು ಗಲಭೆಗೆ ಸಾಕ್ಷಿಯಾಗಿದ್ದ ರಾಷ್ಟ್ರ ರಾಜಧಾನಿಯ ಸೂಕ್ಷ್ಮ ಪ್ರದೇಶ
Team Udayavani, Jul 9, 2019, 12:33 PM IST
ಹೊಸದಿಲ್ಲಿ : ವಾರದ ಹಿಂದೆ ಕೋಮುಗಲಭೆಗೆ ಸಾಕ್ಷಿಯಾಗಿದ್ದ ಹೌಜ್ ಕಾಜಿ ಪ್ರದೇಶದಲ್ಲಿ ವಿಶ್ವ ಹಿಂದು ಪರಿಷದ್ ಮಂಗಳವಾರ ಬೃಹತ್ ಶೋಭಾ ಯಾತ್ರೆ ನಡೆಸುತ್ತಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿ ಪೊಲೀಸರು ಬಿಗಿ ಭದ್ರತೆಕೈಗೊಂಡಿದ್ದು , ಡ್ರೋನ್ ಕ್ಯಾಮರಾಗಳ ಮೂಲಕ ಕಟ್ಟೆಚ್ಚರ ವಹಿಸಿದ್ದಾರೆ.
ಶೋಭಾ ಯಾತ್ರೆ ನಡೆಯುವ ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.
ಕೋಮು ಸೂಕ್ಷ್ಮ ಪ್ರದೇಶದಲ್ಲಿ ಭಾವಕ್ಯತೆ ಇದೆ ಎನ್ನುವುದನ್ನು ತೋರಿಸುವ ಸಲುವಾಗಿ ಮುಸ್ಲಿಂ ಮುಖಂಡರು ವಿಎಚ್ಪಿ ಶೋಭಾ ಯಾತ್ರೆಯ ಸ್ವಾಗತಕ್ಕೆ ಸಿದ್ದರಾಗಿದ್ದಾರೆ. ಗುಲಾಬಿ ಎಸಲುಗಳು ಮತ್ತು ನೀರಿನ ಬಾಟಲಿಗಳನ್ನು ಇರಿಸಿಕೊಂಡು ಸ್ವಾಗತಕ್ಕೆ ಸಿದ್ದರಾಗಿದ್ದಾರೆ.
ಕಳೆದ ಶನಿವಾರ ಲಾಲ್ ಕುವಾನ್ ಪ್ರದೇಶದಲ್ಲಿ ದೇವಾಲಯ ವೊಂದನ್ನು ಧ್ವಂಸಗೈದ ಬಳಿಕ ಪರಿಸ್ಥಿತಿ ಬಿಗಡಾಯಿಸಿ ಕೋಮುಗಲಭೆಗೆ ಕಾರಣವಾಗಿತ್ತು. ಈಗಾಗಲೆ ಪ್ರಕರಣಕ್ಕೆ ಸಂಬಂಧಿಸಿ 17 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ರಾಘವ್ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್
ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ
MUST WATCH
ಹೊಸ ಸೇರ್ಪಡೆ
ಇಡಬ್ಲೂಎಸ್ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರದಿಂದ ನಿರ್ಲಕ್ಷ್ಯ: ಹನುಮಂತ ಡಂಬಳ
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್
ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ
’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್
ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ