ಹೌಜ್ ಕಾಜಿ ಪ್ರದೇಶದಲ್ಲಿ ವಿಎಚ್ಪಿ ಶೋಭಾಯಾತ್ರೆ;ವ್ಯಾಪಕ ಭದ್ರತೆ
ದೇವಾಲಯ ಧ್ವಂಸದ ಬಳಿಕ ಕೋಮು ಗಲಭೆಗೆ ಸಾಕ್ಷಿಯಾಗಿದ್ದ ರಾಷ್ಟ್ರ ರಾಜಧಾನಿಯ ಸೂಕ್ಷ್ಮ ಪ್ರದೇಶ
Team Udayavani, Jul 9, 2019, 12:33 PM IST
ಹೊಸದಿಲ್ಲಿ : ವಾರದ ಹಿಂದೆ ಕೋಮುಗಲಭೆಗೆ ಸಾಕ್ಷಿಯಾಗಿದ್ದ ಹೌಜ್ ಕಾಜಿ ಪ್ರದೇಶದಲ್ಲಿ ವಿಶ್ವ ಹಿಂದು ಪರಿಷದ್ ಮಂಗಳವಾರ ಬೃಹತ್ ಶೋಭಾ ಯಾತ್ರೆ ನಡೆಸುತ್ತಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿ ಪೊಲೀಸರು ಬಿಗಿ ಭದ್ರತೆಕೈಗೊಂಡಿದ್ದು , ಡ್ರೋನ್ ಕ್ಯಾಮರಾಗಳ ಮೂಲಕ ಕಟ್ಟೆಚ್ಚರ ವಹಿಸಿದ್ದಾರೆ.
ಶೋಭಾ ಯಾತ್ರೆ ನಡೆಯುವ ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.
ಕೋಮು ಸೂಕ್ಷ್ಮ ಪ್ರದೇಶದಲ್ಲಿ ಭಾವಕ್ಯತೆ ಇದೆ ಎನ್ನುವುದನ್ನು ತೋರಿಸುವ ಸಲುವಾಗಿ ಮುಸ್ಲಿಂ ಮುಖಂಡರು ವಿಎಚ್ಪಿ ಶೋಭಾ ಯಾತ್ರೆಯ ಸ್ವಾಗತಕ್ಕೆ ಸಿದ್ದರಾಗಿದ್ದಾರೆ. ಗುಲಾಬಿ ಎಸಲುಗಳು ಮತ್ತು ನೀರಿನ ಬಾಟಲಿಗಳನ್ನು ಇರಿಸಿಕೊಂಡು ಸ್ವಾಗತಕ್ಕೆ ಸಿದ್ದರಾಗಿದ್ದಾರೆ.
ಕಳೆದ ಶನಿವಾರ ಲಾಲ್ ಕುವಾನ್ ಪ್ರದೇಶದಲ್ಲಿ ದೇವಾಲಯ ವೊಂದನ್ನು ಧ್ವಂಸಗೈದ ಬಳಿಕ ಪರಿಸ್ಥಿತಿ ಬಿಗಡಾಯಿಸಿ ಕೋಮುಗಲಭೆಗೆ ಕಾರಣವಾಗಿತ್ತು. ಈಗಾಗಲೆ ಪ್ರಕರಣಕ್ಕೆ ಸಂಬಂಧಿಸಿ 17 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ