ದೆಹಲಿಗೆ ರಾಜ್ಯದ ಸ್ಥಾನಮಾನ ಸಿಗಬೇಕು; ಕೇಜ್ರಿವಾಲ್ ಬೇಡಿಕೆಗೆ ನಿತೀಶ್ ಬೆಂಬಲ
Team Udayavani, Oct 23, 2019, 3:57 PM IST
ಪಾಟ್ನ/ನವದೆಹಲಿ: ರಾಷ್ಟ್ರ ರಾಜಧಾನಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂಬ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಹುಕಾಲದ ಬೇಡಿಕೆಗೆ ಬಿಹಾರ ಮುಖ್ಯಮಂತ್ರಿ, ಎನ್ ಡಿಎ ಮೈತ್ರಿಕೂಟದ ನಿತೀಶ್ ಕುಮಾರ್ ಇದೀಗ ಬಹಿರಂಗವಾಗಿ ಬೆಂಬಲ ನೀಡಿದ್ದಾರೆ.
ದಿಲ್ಲಿಯ ಬದ್ರಾಪುರ್ ಪ್ರದೇಶದಲ್ಲಿ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ನಿತೀಶ್ ಅವರು, ಈ ಹೇಳಿಕೆಯನ್ನು ನೀಡಿದ್ದಾರೆ. ದಿಲ್ಲಿಗೆ ಪೂರ್ಣಪ್ರಮಾಣದಲ್ಲಿ ರಾಜ್ಯದ ಸ್ಥಾನಮಾನ ಸಿಗಬೇಕು ಎಂದು ಹೇಳಿದರು.
ಈ ಹಿಂದೆಯೂ ನಿತೀಶ್ ಕುಮಾರ್ ಅವರು ದಿಲ್ಲಿಗೆ ರಾಜ್ಯಸ್ಥಾನ ಮಾನ ಹಾಗೂ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ