ದಿಲ್ಲಿ -ವೈಷ್ಣೋದೇವಿ: 8 ಗಂಟೆ ಪಯಣ
Team Udayavani, Jun 28, 2019, 5:27 AM IST
ಹೊಸದಿಲ್ಲಿ: ಜಮ್ಮು – ಕಾಶ್ಮೀರ ದಲ್ಲಿರುವ ವೈಷ್ಣೋದೇವಿಗೆ ಹೋಗಲು ಯೋಚಿಸುತ್ತಿದ್ದೀರಾ? ಹಾಗಿದ್ದರೆ ಹೊಸದಿಲ್ಲಿಯಿಂದ ಕಟ್ರಾಗೆ ಇನ್ನು ಎಂಟು ಗಂಟೆಗಳಲ್ಲಿ ತಲುಪಲು ಸಾಧ್ಯವಿದೆ. ದೇಶದ ಮೊದಲ ಸೆಮಿ-ಹೈಸ್ಪೀಡ್ ರೈಲು- “ವಂದೇ ಭಾರತ್ ಎಕ್ಸ್ಪ್ರೆಸ್’ ಶೀಘ್ರವೇ ಸೇವೆ ಆರಂಭಿಸಲಿದೆ. ಇದರಿಂದಾಗಿ ಹೊಸದಿಲ್ಲಿಯಿಂದ ಕಟ್ರಾ ನಡುವಿನ ಪ್ರಯಾಣ ಅವಧಿ 2 ಗಂಟೆಗಳಷ್ಟು ಇಳಿಕೆಯಾಗಲಿದೆ. ಸದ್ಯ ರಾಷ್ಟ್ರ ರಾಜಧಾನಿಯಿಂದ ಕಟ್ರಾಗೆ 10-12 ಗಂಟೆಗಳಷ್ಟು ರೈಲು ಪ್ರಯಾಣ ವಿದೆ. ಪ್ರತಿ ಗಂಟೆಗೆ 130 ಕಿಮೀ ವೇಗದಲ್ಲಿ ಚಲಿಸಲಿರುವ “ವಂದೇ ಭಾರತ್ ಎಕ್ಸ್ಪ್ರೆಸ್’ ರೈಲಿನ ಪರೀಕ್ಷಾರ್ಥ ಸಂಚಾರ ಯಶಸ್ವಿಯಾ ದರೆ ಅನುಕೂಲವಾ ಗಲಿದೆ. ಅಂಬಾಲ, ಲೂಧಿ ಯಾನ, ಜಮ್ಮು ತಾವಿಯಲ್ಲಿ ನಿಲುಗಡೆ ಕೊಡಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್