ದೆಹಲಿ;ಸಿಎಎ ವಿರೋಧಿ ಹಿಂಸಾಚಾರ-ಸಾವಿನ ಸಂಖ್ಯೆ 10ಕ್ಕೆ ಏರಿಕೆ; ಪರಿಸ್ಥಿತಿ ನಿಯಂತ್ರಣದಲ್ಲಿ
ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Team Udayavani, Feb 25, 2020, 7:08 PM IST
Delhi clash
ನವದೆಹಲಿ; ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದ ಪರಿಣಾಮ ಘಟನೆಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಹತ್ತಕ್ಕೆ ಏರಿದೆ. ಸುಮಾರು 156 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.
ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಹಚ್ಚಿದ ಪ್ರಕರಣದ ಸಂಬಂಧ 11 ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ಪರಿಸ್ಥಿತಿಯನ್ನು ಅಲಲೋಕಿಸಲು ಡ್ರೋಣ್ ಬಳಸಿಕೊಂಡಿದ್ದು, ಸಮಾಜಘಾತುಕ ಶಕ್ತಿಗಳಿಗೆ ಕಠಿಣ ಕ್ರಮದ ಎಚ್ಚರಿಕೆಯ ಸಂದೇಶವನ್ನು ದಿಲ್ಲಿ ಪೊಲೀಸ್ ಪಿಆರ್ ಒ ಎಂಎಸ್ ರಾನ್ ಧಾವ್ ತಿಳಿಸಿದ್ದಾರೆ.
ಹಿಂಸಾಚಾರದಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಹಾಗೂ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್ಗೆ ಅಮೆರಿಕ ಸಲಹೆ
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು