ಫೇಸ್ ಬುಕ್ ಸ್ನೇಹಿತನಿಂದ ಹೀನ ಕೃತ್ಯ : ಮಹಿಳೆ ಮೇಲೆ 25 ಕಾಮುಕರಿಂದ ಅತ್ಯಾಚಾರ


Team Udayavani, May 16, 2021, 2:16 PM IST

cats

ನವದೆಹಲಿ:  ಫೇಸ್​ಬುಕ್​ ಮೂಲಕ ಸ್ನೇಹಿತನಾದವನ ಜೊತೆ ತೆರಳಿದ ಮಹಿಳೆಯ ಮೇಲೆ 25 ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ದೆಹಲಿ ಸಮೀಪ ಮೇ 3ರಂದು ನಡೆದಿದ್ದು, ಘಟನೆ ನಡೆದ 9 ದಿನಗಳ ಬಳಿಕ ಮಹಿಳೆ ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದಾಳೆ.

ಸುಮಾರು 4 ವರ್ಷಗಳಿಂದ ದೆಹಲಿಯಲ್ಲಿ ವಾಸವಿದ್ದ ಸಂತ್ರಸ್ಥೆಗೆ ಕಳೆ ಜನವರಿಯಲ್ಲಿ  23 ವರ್ಷದ ಸಾಗರ ಹೆಸರಿನ ಯುವಕ ಫೇಸ್​ಬುಕ್​ ಮೂಲಕ ಸ್ನೇಹಿತನಾಗಿದ್ದ. ನಂತರ ಫೋನ್ ಮೂಲಕ ಮಾತುಕತೆ ಶುರುವಿಟ್ಟುಕೊಂಡಿದ್ದರು. ಸಾಗರ್  ಮದುವೆ ಪ್ರಸ್ತಾಪ ಮಾಡಿದ್ದರಿಂದ ಆತನ ಮೇಲೆ ಸಂಪೂರ್ಣ ನಂಬಿಕೆ ಬೆಳೆಸಿಕೊಂಡಿದ್ದಳು.

ತನ್ನ ಪಾಲಕರಿಗೆ ಪರಿಚಯಿಸಿ ಕೊಡುವುದಾಗಿ ಹೇಳಿ ಸಂತ್ರಸ್ಥೆಯನ್ನು ಕರೆಯಿಸಿಕೊಂಡಿದ್ದ ಸಾಗರ್, ತನ್ನ ಸ್ನೇಹಿತರ ಜೊತೆ ಆಕೆಯನ್ನು ಕಾಡಿನಲ್ಲಿ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.

ಇದಾದ ಮಾರನೇ ದಿನಕ್ಕೆ ಮಹಿಳೆಯನ್ನು ಸ್ಕ್ರ್ಯಾಪ್​ ಡೀಲರ್​ ಆಕಾಶ್​ ಬಳಿ ಕರೆದೊಯ್ದಿದ್ದಾರೆ. ಇದೇ ವೇಳೆ ಐದು ಮಂದಿಯಿಂದ ಮತ್ತೆ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಪದೇಪದೆ ರೇಪ್​ನಿಂದಾಗಿ ಮಹಿಳೆಯ ಆರೋಗ್ಯ ಹದಗೆಡುತ್ತಿದ್ದಂತೆ ಐವರು ಆರೋಪಿಗಳು ಆಕೆಯನ್ನು ಬದರ್ಪುರ್​ ಗಡಿ ಬಳಿ ಎಸೆದು ಪರಾರಿಯಾಗಿದ್ದಾರೆ.

ಮೇ 12 ರಂದು ಹಾಸ್ಸನ್ಪುರ್​ ಪೊಲೀಸ್​ ಠಾಣೆಗೆ ತೆರಳಿದ ಮಹಿಳೆ ದೂರು ದಾಖಲಿಸಿದ್ದಾಳೆ. ನನಗೆ ಆರೋಗ್ಯ ಸರಿಯಿಲ್ಲದಿದ್ದರಿಂದ ದೂರು ನೀಡಲು ವಿಳಂಬವಾಯಿತು ಎಂದಿದ್ದಾಳೆ. ದೂರಿನ ಆಧಾರದ ಮೇಲೆ ಶುಕ್ರವಾರ ಸಾಗರ್​ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.