ಕಳೆಗೆ ಬೆಂಕಿ: ದೆಹಲಿ ವಾಯು ಗುಣಮಟ್ಟ ಹೆಚ್ಚು ವಿಷಮಯ
Team Udayavani, Oct 29, 2022, 10:30 PM IST
ನವದೆಹಲಿ: ಪಂಜಾಬ್ ಮತ್ತು ಹರ್ಯಾಣದಲ್ಲಿ ಕಳೆದ ಒಂದು ದಿನದಿಂದ ರೈತರು ಕಳೆ ಸುಡುತ್ತಿರುವ ಪ್ರಕರಣಗಳು ದುಪ್ಪಟ್ಟಾಗಿದ್ದು, ಇದರಿಂದ ಪಕ್ಕದ ದೆಹಲಿಯಲ್ಲಿ ವಾಯು ಗುಣಮಟ್ಟು ಹೆಚ್ಚು ವಿಷಮಯವಾಗಿದೆ.
ಕಳೆಗೆ ಬೆಂಕಿ ಇಡುತ್ತಿರುವ ಕಾರಣದಿಂದಾಗಿ ದೆಹಲಿಯ ವಾಯು ಗುಣಮಟ್ಟ ಶೇ.21ರಷ್ಟು ಹದಗೆಟ್ಟಿದೆ. ಇದು ಈ ಋತುವಿನಲ್ಲಿ ಎರಡನೇ ಅತ್ಯಧಿಕವಾಗಿದೆ.
ಇದೇ ರೀತಿ ಪಕ್ಕದ ನೊಯ್ಡಾದಲ್ಲೂ ವಾಯು ಮಾಲಿನ್ಯ ಅಧಿಕವಾಗಿದೆ. ಅನೇಕ ಸ್ಥಳಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ಇದು ಈ ಋತುವಿನಲ್ಲಿ ವಾಯು ಗುಣಮಟ್ಟವು ಅತ್ಯಂತ ಹೆಚ್ಚು ವಿಷಮಯವಾಗಿದೆ.
ಶುಕ್ರವಾರ ಪಂಜಾಬ್ನಲ್ಲಿ 2,067 ಸ್ಥಳಗಳಲ್ಲಿ ರೈತರು ಕಳೆ ಸುಟ್ಟಿದ್ದಾರೆ. ಅದೇ ರೀತಿ ಹರ್ಯಾಣದಲ್ಲಿ 206 ಸ್ಥಳಗಳಲ್ಲಿ ರೈತರು ಕಳೆ ಸುಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ