ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಬುಲ್ಡೋಜ್ ಮಾಡಲಾಗುತ್ತಿದೆ : ಮಮತಾ ಬ್ಯಾನರ್ಜಿ ಕಿಡಿ
ಮಹಾರಾಷ್ಟ್ರದ ನಂತರ ಅವರು ಮತ್ತೊಂದು ಸರ್ಕಾರವನ್ನು ಉರುಳಿಸುತ್ತಾರೆ
Team Udayavani, Jun 23, 2022, 6:35 PM IST
ಕೋಲ್ಕತಾ : ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಜಾಪ್ರಭುತ್ವವನ್ನು ಬುಲ್ಡೋಜ್ ಮಾಡಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ.
“ಭಾರತದಲ್ಲಿ, ಇಲ್ಲಿ ಪ್ರಜಾಪ್ರಭುತ್ವ ಕಾರ್ಯನಿರ್ವಹಿಸುತ್ತದೆಯೇ ಎಂದು ನನಗೆ ಅನುಮಾನವಿದೆ! ಪ್ರಜಾಪ್ರಭುತ್ವ ಎಲ್ಲಿದೆ? ಅವರು ಪ್ರಜಾಪ್ರಭುತ್ವ ಸರ್ಕಾರವನ್ನು ಬುಲ್ಡೋಜ್ ಮಾಡಿದರೆ! ನಾವು ಜನರಿಗೆ, ಉದ್ಧವ್ ಠಾಕ್ರೆ ಅವರಿಗೆ ನ್ಯಾಯವನ್ನು ಬಯಸುತ್ತೇವೆ, ಮಹಾರಾಷ್ಟ್ರದ ನಂತರ ಅವರು ಮತ್ತೊಂದು ಸರ್ಕಾರವನ್ನು ಉರುಳಿಸುತ್ತಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಹವಾಲಾ ಹಣದ ಮೂಲಕ ಶಾಸಕರನ್ನು ಖರೀದಿಸಲಾಗಿದೆ ಎಂದು ಕಿಡಿಕಾರಿ, ಮಹಾರಾಷ್ಟ್ರದಲ್ಲಿ ನಡೆಯುತ್ತಿರುವುದು ನಿಜಕ್ಕೂ ಆಘಾತಕಾರಿ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ಸರ್ಕಾರ : ಪ್ರಮೋದ್ ಸಾವಂತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್