ಧರ್ಮ ಆಧಾರಿತ ಜನಸಂಖ್ಯಾ ಅಸಮತೋಲನವನ್ನು ನಿರ್ಲಕ್ಷಿಸುವಂತಿಲ್ಲ: ಮೋಹನ್ ಭಾಗವತ್


Team Udayavani, Oct 5, 2022, 12:21 PM IST

RSS

ನಾಗ್ಪುರ: ಜನಸಂಖ್ಯೆ ನಿಯಂತ್ರಣಕ್ಕಾಗಿ ಭಾರತದಲ್ಲಿ “ಎಲ್ಲರಿಗೂ ಸಮಾನವಾಗಿ ಅನ್ವಯಿಸುವ” ನೀತಿಯ ಅಗತ್ಯವಿದೆ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.

“ಧರ್ಮ ಆಧಾರಿತ ಅಸಮತೋಲನ” ಮತ್ತು “ಬಲವಂತದ ಮತಾಂತರ”ಗಳಿಂದ ದೇಶ ಒಡೆಯುವ ಭೀತಿಯ ಕುರಿತು ಮಾತನಾಡಿದ ಅವರು ಪೂರ್ವ ಟಿಮೋರ್, ಕೊಸೊವೊ ಮತ್ತು ದಕ್ಷಿಣ ಸುಡಾನ್ ಅನ್ನು “ಧಾರ್ಮಿಕ ಸಮುದಾಯ-ಆಧಾರಿತ ಅಸಮತೋಲನದ ಕಾರಣದಿಂದ ಹೊರಹೊಮ್ಮಿದ ಹೊಸ ದೇಶಗಳ” ಉದಾಹರಣೆಗಳಾಗಿ ಉಲ್ಲೇಖಿಸಿದ್ದಾರೆ.

ಆರ್‌ ಎಸ್‌ಎಸ್‌ ನ ವಾರ್ಷಿಕ ದಸರಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಜನಸಂಖ್ಯೆ ನಿಯಂತ್ರಣದ ಜೊತೆಗೆ ಧಾರ್ಮಿಕ ಆಧಾರದ ಮೇಲೆ ಜನಸಂಖ್ಯೆಯ ಸಮತೋಲನ ಕೂಡಾ ಅಷ್ಟೇ ಮುಖ್ಯವಾದದ್ದು. ಅದನ್ನು ಕಡೆಗಣಿಸುವಂತಿಲ್ಲ. ಜನಸಂಖ್ಯೆಗೆ ಸಂಪನ್ಮೂಲ ಬೇಕಾಗುತ್ತದೆ, ಇಲ್ಲದಿದ್ದರೆ ಅದು ಹೊರೆಯಾಗುತ್ತದೆ. ಜನಸಂಖ್ಯೆಯನ್ನೇ ಆಸ್ತಿ ಮಾಡುವ ದೃಷ್ಟಿಕೋನವೂ ಇದೆ. ಇದೆಲ್ಲವನ್ನೂ ಗಮನದಲ್ಲಿರಿಸಿಕೊಂಡು ಹೊಸ ಪಾಲಿಸಿಯನ್ನು ರೂಪಿಸಬೇಕಿದೆ” ಎಂದರು.

ಜನಸಂಖ್ಯೆಯ ಅಸಮತೋಲನವು ಭೌಗೋಳಿಕ ಗಡಿಗಳಲ್ಲಿ ಬದಲಾವಣೆಗಳಿಗೆ ಕಾರಣವಾಗುತ್ತದೆ. ಜನಸಂಖ್ಯೆ ನಿಯಂತ್ರಣ ಮತ್ತು ಧರ್ಮಾಧಾರಿತ ಜನಸಂಖ್ಯೆಯ ಸಮತೋಲನವು ಇನ್ನು ಮುಂದೆ ನಿರ್ಲಕ್ಷಿಸಲಾಗದ ಪ್ರಮುಖ ವಿಷಯವಾಗಿದೆ. ಆದ್ದರಿಂದ ಸಮಗ್ರ ಜನಸಂಖ್ಯಾ ನೀತಿಯನ್ನು ತರಬೇಕು. ಅದು ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು ಎಂದು ಮೋಹನ್ ಭಾಗವತ್ ಹೇಳಿದರು.

ಇದನ್ನೂ ಓದಿ:ಬುಮ್ರಾ ಬದಲಿಗೆ ವಿಶ್ವಕಪ್ ನಲ್ಲಿ ಆಡುವುದು ಯಾರು?: ರೋಹಿತ್ ಹೇಳಿದ್ದೇನು?

ಇಂತಹ ನೀತಿ- ನಿಯಮಗಳಲ್ಲಿ ಯಾವಾಗಲೂ ಮಹಿಳೆಯ ಆರೋಗ್ಯವನ್ನು ಗಮನದಲ್ಲಿರಿಸಬೇಕು ಎಂದರು. ಇದೇ ಮೊದಲ ಬಾರಿಗೆ ಆರ್ ಎಸ್ಎಸ್ ದಸರಾ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಪ್ರಮುಖ ಅತಿಥಿಯಾಗಿ ಭಾಗವಹಿಸಿದ್ದಾರೆ. ಪರ್ವಾತಾರೋಹಿ ಸಂತೋಷ್ ಯಾದವ್ ಅವರು ಅತಿಥಿಯಾಗಿ ಭಾಗವಹಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.