Note Ban effect:ಆಪರೇಶನ್‌ ಕ್ಲೀನ್‌ಮನಿ ಅಡಿ 9 ಲಕ್ಷ ಖಾತೆ Doubtful


Team Udayavani, Feb 16, 2017, 8:01 PM IST

Blackmoney-700.jpg

ಹೊಸದಿಲ್ಲಿ : ನೋಟು ನಿಷೇಧದ ಬಳಿಕದಲ್ಲಿ  18 ಲಕ್ಷ ಮಂದಿ ತಮ್ಮ ಬ್ಯಾಂಕ್‌ ಖಾತೆಗೆ ಜಮೆ ಮಾಡಿರುವ ಹಣವು ಶಂಕಾಸ್ಪದವೆಂದು ಆದಾಯ ತೆರಿಗೆ ಇಲಾಖೆ ಅದರ ಮೇಲೆ ಕಣ್ಣಿಟ್ಟಿದ್ದು ಇದೀಗ ಇದರ ಅರ್ಧಾಂಶದಷ್ಟು ಮಂದಿ (ಅಂದರೆ 9 ಲಕ್ಷ ಮಂದಿ) ಜಮೆ ಮಾಡಿರುವ (ಕಪ್ಪು) ಹಣವನ್ನು ಸಂದೇಹಾಸ್ಪದ ವರ್ಗಕ್ಕೆ ಸೇರಿಸಿದೆ. ಆದರೆ ಮಾರ್ಚ್‌ 31ರಂದು ನೂತನ ತೆರಿಗೆ ಕ್ಷಮಾದಾನ (ಪ್ರಧಾನ್‌ ಮಂತ್ರಿ ಗರೀಬ್‌ ಕಲ್ಯಾಣ್‌) ಯೋಜನೆಯ ಗಡುವು ಮುಗಿದ ಬಳಿಕ ಈ ಮಂದಿಯ ವಿರುದ್ಧ ಕಾನೂನು ಕ್ರಮ ಆರಂಭವಾಗಲಿದೆ.

ಆಪರೇಶನ್‌ ಕ್ಲೀನ್‌ ಮನಿ ಕಾರ್ಯಾಚರಣೆಯಡಿ ಆದಾಯ ತೆರಿಗೆ ಇಲಾಖೆಯು ನೋಟು ನಿಷೇಧದ ಬಳಿಕದ 50 ದಿನಗಳ ಅವಧಿಯಲ್ಲಿ ಶಂಕಾಸ್ಪದವಾಗಿ ಐದು ಲಕ್ಷ ರೂ. ಮೀರಿ ತಮ್ಮ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಿರುವ ಸುಮಾರು 18 ಲಕ್ಷ ಜನರ ಬ್ಯಾಂಕ್‌ ಖಾತೆಗಳನ್ನು  ಶಂಕಾಸ್ಪದವೆಂದು ಗುರುತಿಸಿ ಆ ಖಾತೆದಾರರಿಗೆ ಎಸ್‌ಎಂಎಸ್‌ ಅಥವಾ ಇ-ಮೇಲ್‌ಗ‌ಳನ್ನು ಕಳುಹಿಸಿದೆ. ತಮ್ಮ ಬ್ಯಾಂಕ್‌ ಖಾತೆಗಳಿಗೆ ಈ ರೀತಿ ಶಂಕಾಸ್ಪದ ಮೊತ್ತವನ್ನು ಜಮೆ ಮಾಡಿರುವ ಖಾತೆದಾರರಿಗೆ ಫೆಬ್ರವರಿ 15ರ ಒಳಗೆ ಅವುಗಳ ಮೂಲವನ್ನು ಬಹಿರಂಗಗೊಳಿಸಿ ಸ್ಪಷ್ಟೀಕರಣ ನೀಡುವಂತೆ ಆದಾಯ ತೆರಿಗೆ ಇಲಾಖೆ ಕೇಳಿಕೊಂಡಿದೆ. 

ಆದಾಯ ತೆರಿಗೆ ಇಲಾಖೆ ಕಳುಹಿಸಿರುವ ಎಸ್‌ಎಂಎಸ್‌ ಅಥವಾ ಇಮೇಲ್‌ಗ‌ಳಿಗೆ ಫೆ.15ರ ಒಳಗೆ ಉತ್ತರಿಸದ ಬ್ಯಾಂಕ್‌ ಖಾತೆದಾರರಲ್ಲಿ , ತಮ್ಮ ಶಂಕಾಸ್ಪದ ಬ್ಯಾಂಕ್‌ ಖಾತೆ ಹಣಕ್ಕೆ ಸರಿಯಾದ ಕಾನೂನು ಸಮ್ಮತ ವಿವರಣೆ ಇರುವುದು ಅಗತ್ಯ ಮತ್ತು ಅದನ್ನು  ಅವರು ತಮ್ಮ ಟ್ಯಾಕ್ಸ್‌ ರಿಟರ್ನ್ನಲ್ಲಿ ತೋರಿಸಬೇಕಾಗುತ್ತದೆ ಎಂದು ಸರಕಾರ ಹೇಳಿದೆ. 

ಆದರೆ ಶಂಕಾಸ್ಪದ ಕಪ್ಪು ಹಣ ಜಮೆ ಮಾಡಿದವರು ತಮ್ಮ  ಇನ್‌ಕಂ ಟ್ಯಾಕ್ಸ್‌ ರಿಟರ್ನ್ನಲ್ಲಿ ಅದನ್ನು ತೋರಿಸುವುದಷ್ಟೇ ಪರ್ಯಾಪ್ತವಾಗಲಾರದು; ಏಕೆಂದರೆ 2016-17ರ ಆದಾಯವು ಹಿಂದಿನ ಸಾಲಿನ ಆದಾಯಕ್ಕಿಂತ (ಕಾನೂನು ಸಮ್ಮತ ಮಿತಿಗಿಂತ) ಹೆಚ್ಚಿದ್ದರೆ ಅದನ್ನು ಕಪ್ಪು ಹಣವೆಂದೇ ಪರಿಗಣಿಸಲಾಗಿ ಅದರ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ನೋಟು ನಿಷೇಧ ಬಳಿಕದ 50 ದಿನಗಳ ಅವಧಿಯಲ್ಲಿ  ತಮ್ಮ ಬ್ಯಾಂಕ್‌ ಖಾತೆಗಳಲ್ಲಿ ವಿಪರೀತ ಪ್ರಮಾಣದಲ್ಲಿ ಕಪ್ಪು  ಹಣ ಜಮೆ ಮಾಡಿದವರು ಪ್ರಧಾನ್‌ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯಡಿ ಮಾರ್ಚ್‌ 31ರ ಒಳಗೆ ಆ ಹಣದ ಶೇ.50ರಷ್ಟನ್ನು ತೆರಿಗೆ, ದಂಡ ಹಾಗೂ ಸರ್ಚಾರ್ಜ್‌ ರೂಪದಲ್ಲಿ  ಕಟ್ಟಿ, ಶೇ.25ರಷ್ಟನ್ನು ನಾಲ್ಕು ವರ್ಷಗಳ ಅವಧಿಗೆ ನಿಬಡ್ಡಿಯಾಗಿ ಠೇವಣಿ ಇರಿಸಿ, ಶುದ್ಧ ಹಸ್ತರಾಗಿ ಹೊರಬರುವುದಕ್ಕೆ ಅವಕಾಶವಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.