ನೋಟು ಅಪನಗದೀಕರಣದಿಂದ ಆರ್ಥಿಕತೆಗೆ ತಾತ್ಕಾಲಿಕ ಹಿನ್ನಡೆ: ಪ್ರಣವ್‌


Team Udayavani, Jan 5, 2017, 7:37 PM IST

Pranab Video Confenceing-700.jpg

ಹೊಸದಿಲ್ಲಿ : ಕಪ್ಪು ಹಣ ಮತ್ತು ಭ್ರಷ್ಟಾಚಾರವನ್ನು ನಿಗ್ರಹಿಸುವ ನೋಟು ಅಪನಗದೀಕರಣದಿಂದ ತಾತ್ಕಾಲಿಕವಾಗಿ ಆರ್ಥಿಕ ಹಿನ್ನಡೆಗೆ ಕಾರಣವಾದೀತು ಎಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಹೇಳಿದ್ದಾರೆ. 

ದೀರ್ಘಾವಧಿಯ ನಿರೀಕ್ಷಿತ ಅಭಿವೃದ್ಧಿಯನ್ನು ಸಾಧಿಸುವಲ್ಲಿ  ಅನಿವಾರ್ಯವಾಗುವ ಬಡವರ ಸಂಕಷ್ಟಗಳನ್ನು ನಿವಾರಿಸುವ ದಿಶೆಯಲ್ಲಿ ನಾವು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ರಾಷ್ಟ್ರಪತಿ ಭವನದಿಂದ ರಾಜ್ಯಪಾಲರು ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ಗಳಿಗಾಗಿ ನಡೆಸಲಾದ ಹೊಸ ವರ್ಷದ ಸಂದೇಶವನ್ನು ನೀಡುವ  ವಿಡಿಯೋ ಕಾನ್‌ಫ‌ರೆನ್ಸಿಂಗ್‌ನಲ್ಲಿ ಹೇಳಿದರು. 

ಬಡತನ ನಿವಾರಣೆಯ ಯತ್ನದಲ್ಲಿ ಸಶಕ್ತೀಕರಣದಿಂದ ಉದ್ಯಮಶೀಲತೆಗೆ ಒತ್ತು ನೀಡುವ ಉಪಕ್ರಮವನ್ನು ರಾಷ್ಟ್ರಪತಿಗಳು ಶ್ಲಾಘನೆ ಮಾಡಿದರಾದರೂ “ಅಷ್ಟು ದೀರ್ಘ‌ ಕಾಲ ಬಡವರು ಕಾಯಬಲ್ಲರು ಎಂಬ ಬಗ್ಗೆ ನನಗೆ ಖಚಿತವಿಲ್ಲ’ ಎಂದು ಹೇಳಿದರು. 

ಹಸಿವು, ನಿರುದ್ಯೋಗ ಮತುತ ಶೋಷಣೆ ರಹಿತವಾದಭವಿಷ್ಯದೆಡೆಗಿನ ರಾಷ್ಟ್ರದ ನಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತಾಗಲು ಬಡವರಿಗೆ ಈಗಲೇ ಅಗತ್ಯವಿರುವ ನೆರವು, ಸಹಾಯವನ್ನು ನೀಡುವುದು ಅಗತ್ಯ ಎಂದು ಪ್ರಣವ್‌ ಅಭಿಪ್ರಾಯಪಟ್ಟರು. 

ದೇಶದಲ್ಲಿನ ವಿಭಿನ್ನ ಸಮುದಾಯಗಳ ನಡುವೆ ಸದ್ಭಾವನೆ ಮತ್ತು ಸಾಮರಸ್ಯ ಇರುವ ಅಗತ್ಯವನ್ನು ರಾಷ್ಟ್ರಪತಿಗಳು ಒತ್ತಿ ಹೇಳಿದರು. ಮುಕ್ತ, ನಿರ್ಭೀತ  ಮತ್ತು ನ್ಯಾಯೋಚಿತ ಚುನಾವಣೆಗಳನ್ನು ನಡೆಸುವ ಮೂಲಕ ಭಾರತವು ವಿಶ್ವದಲ್ಲೇ ಅತ್ಯಂತ ಸ್ಪಂದನಶೀಲ ಪ್ರಜಾಸತ್ತೆ ಎನಿಸಿಕೊಂಡಿದೆ ಎಂದವರು ಹೇಳಿದರು. 

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.