- Thursday 12 Dec 2019
ಲಾಲು ಪ್ರಸಾದ್ ಯಾದವ್ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್
Team Udayavani, Jul 12, 2019, 4:50 PM IST
ರಾಂಚಿ : ದೇವಗಢ ಟ್ರೆಶರಿಗೆ ಸಂಬಂಧಿಸಿದ ಬಹುಕೋಟಿ ಮೇವು ಹಗರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಇಂದು ಶುಕ್ರವಾರ ಆರ್ಜೆಡಿ ನಾಯಕ ಮತ್ತು ಮಾಜಿ ಬಿಹಾರ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ಗೆ ಜಾಮೀನು ಮಂಜೂರು ಮಾಡಿತು.
ಲಾಲು ಅವರು ಈ ಮೊದಲು ಸಲ್ಲಿಸಿದ್ದ ಹಲವಾರು ಜಾಮೀನು ಕೋರಿಕೆ ಅರ್ಜಿ ತಿರಸ್ಕೃತವಾಗಿದ್ದವು. ಸುಪ್ರೀಂ ಕೋರ್ಟ್ ಕೂಡ ಈ ವರ್ಷ ಎಪ್ರಿಲ್ ನಲ್ಲಿ ಲಾಲು ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಕಳೆದ ಜೂನ್ 13ರಂದು ಲಾಲು ಅವರು ಜಾರ್ಖಂಡ್ ಹೈಕೋರ್ಟಿಗೆ ಜಾಮೀನು ಕೋರಿಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಅಪರೇಶ್ ಸಿಂಗ್ ಅವರು ಜುಲೈ 12ರಂದು ಕೋರ್ಟಿಗೆ ಹಾಜರಾಗುವಂತೆ ಲಾಲು ಗೆ ಸೂಚಿಸಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಮುಂಬಯಿ: ದೇಶಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಣಿಜ್ಯ ರಾಜಧಾನಿ ಮುಂಬಯಿಯಲ್ಲಿ ಇದಕ್ಕೆ ವ್ಯತಿರಿಕ್ತವಾಗಿರುವ...
-
ನವದೆಹಲಿ: ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರಿ ಆರೋಪಿಗಳನ್ನು ಡಿಸೆಂಬರ್ 16ರಂದು ನೇಣುಗಂಬಕ್ಕೆ ಏರಿಸುವ ಸಾಧ್ಯತೆ ಇದೆ ಎಂದು ಸರ್ಕಾರದ...
-
ನವದೆಹಲಿ:ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲಾ ಹದಿನೆಂಟು ಮರುಪರಿಶೀಲನಾ...
-
ನವದೆಹಲಿ: ಉನ್ನಾವ್ ಹಾಗೂ ಹೈದರಾಬಾದ್ ಪಶುವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಘಟನೆಗೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಇದೀಗ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ...
-
ಗುವಾಹಟಿ/ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯದಲ್ಲಿ...
ಹೊಸ ಸೇರ್ಪಡೆ
-
ರವಿ ಶರ್ಮಾ ಮಾನ್ವಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ನಾಮಕಾವಾಸ್ತೆ ಎಂಬಂತಾಗಿದ್ದು, ಇಲ್ಲಿ ಯಾವುದೇ ಕೃಷಿ ಉತ್ಪನ್ನಗಳ ಮಾರಾಟ-ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ....
-
ಕಲಬುರಗಿ: ಬರುವ ಫೆಬ್ರವರಿ 5ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ 85ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗಿದೆ. ಉಪಮುಖ್ಯಮಂತ್ರಿ ಹಾಗೂ...
-
ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದಲ್ಲಿನ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಹತ್ತಿರ ಇರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...
-
ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳು ಶೀಘ್ರ ಮುಗಿಸಬೇಕು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ...
-
ಕಲಬುರಗಿ: ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳ ಜೊತೆಗೆ ಅಂಗನವಾಡಿ ಮತು ಆಶಾ ಕಾರ್ಯಕರ್ತೆಯರನ್ನು ಸಮರ್ಪಕವಾಗಿ ಬಳಸಿಕೊಂಡು...