ಕೋವಿಡ್ 19 ಸೋಂಕು ಪತ್ತೆಗೆ ಬೆಂಗಳೂರು ಲ್ಯಾಬ್‌ ಆ್ಯಪ್‌ ಆವಿಷ್ಕಾರ


Team Udayavani, Jul 29, 2020, 6:41 AM IST

ಕೋವಿಡ್ 19 ಸೋಂಕು ಪತ್ತೆಗೆ ಬೆಂಗಳೂರು ಲ್ಯಾಬ್‌ ಆ್ಯಪ್‌ ಆವಿಷ್ಕಾರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಸೋಂಕಿತರ ಪತ್ತೆ ಮತ್ತು ಸೋಂಕಿನ ಅಪಾಯದ ಮೌಲ್ಯಮಾಪನಕ್ಕಾಗಿ ಬೆಂಗಳೂರಿನ ಅಕ್ಯುಲಿ ಲ್ಯಾಬ್‌ ಮೊಬೈಲ್‌ ಆ್ಯಪ್ಲಿಕೇಶನ್‌ ಅನ್ನು ಅಭಿವೃದ್ಧಿಪಡಿಸಿದೆ. ಡಿಜಿಟಲ್‌ ಹಾದಿಯ ಮೂಲಕ ಕೋವಿಡ್ 19 ನಿಯಂತ್ರಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) ಆಯ್ಕೆಮಾಡಿದ ಕೆಲವೇ ಕೆಲವು ಸಂಸ್ಥೆಗಳಲ್ಲಿ ಅಕ್ಯುಲಿ ಲ್ಯಾಬ್‌ ಕೂಡ ಒಂದು.

‘ಲೈಫಾಸ್‌’ ಹೆಸರಿನ ಈ ಆ್ಯಪ್‌ ಸೋಂಕನ್ನು ಶೇ.92ರಷ್ಟು ನಿಖರತೆ, ಶೇ.90 ನಿರ್ದಿಷ್ಟತೆ ಹಾಗೂ ಶೇ.92ರಷ್ಟು ಸೂಕ್ಷ್ಮತೆಯೊಂದಿಗೆ ಪತ್ತೆಹಚ್ಚುವ ಮೂಲಕ ಪ್ರಯೋಗ ಹಂತದಲ್ಲಿ ಭರವಸೆ ಹುಟ್ಟಿಸಿದೆ. ಐಐಟಿ ಮದ್ರಾಸ್‌ ನೆರವಿನೊಂದಿಗೆ ಆ್ಯಪ್‌ ಅನ್ನು ಅಭಿವೃದ್ಧಿಪಡಿಸಲಾಗಿದೆ.

ಹೇಗೆ ಕೆಲಸ ಮಾಡುತ್ತೆ?: ‘ಲೈಫಾಸ್‌’ ಆ್ಯಂಡ್ರಾಕೋವಿಡ್ 19 ಸೋಂಕು ಪತ್ತೆ ಆ್ಯಪ್‌ ಸ್ಮಾರ್ಟ್‌ಫೋನ್‌ನ ಪ್ರೊಸೆಸರ್‌, ಸಂವೇದಕಗಳನ್ನು ಬಳಸಿಕೊಂಡು ದೇಹದ ಸಂಕೇತಗಳ ಗುಂಪನ್ನು ಅಧ್ಯಯನ ನಡೆಸುತ್ತದೆ.

ಫೋನ್‌ ಹಿಂದಿನ ಕೆಮರಾದ ಮೇಲೆ 5 ನಿಮಿಷ ತೋರು ಬೆರಳನ್ನು ಇಟ್ಟರೆ, ರಕ್ತನಾಳ ವ್ಯವಸ್ಥೆ, ರಕ್ತದ ಪರಿಮಾಣದ ಬದಲಾವಣೆಯನ್ನು ಸೆರೆಹಿಡಿಯುತ್ತದೆ. ಸಿಗ್ನಲ್‌ ಸಂಸ್ಕರಣಾ ತಂತ್ರಜ್ಞಾನದ ನೆರವಿನಿಂದ ರಕ್ತದಲ್ಲಿನ 95 ವಿವಿಧ ಬಯೋಮಾರ್ಕರ್‌ಗಳನ್ನು ಅಧ್ಯಯನ ಮಾಡುವ ಸಾಮರ್ಥ್ಯ ಆ್ಯಪ್‌ಗಿದೆ.

ಈ ಮೂಲಕ ವ್ಯಕ್ತಿಯ ದೇಹದಲ್ಲಿನ ರೋಗ ಶಾಸ್ತ್ರೀಯ ಅಂಶಗಳ ಬದಲಾವಣೆ ಆಧರಿಸಿ ಕೋವಿಡ್ 19 ತೀವ್ರತೆಗಳನ್ನು ಪತ್ತೆ ಹಚ್ಚುತ್ತದೆ. ಈ ಆ್ಯಪ್‌ ಆಧರಿಸಿ ನಡೆಯುತ್ತಿರುವ ಕ್ಲಿನಿಕಲ್‌ ಪ್ರಯೋಗಗಳು ಸೆಪ್ಟಂಬರ್‌ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಆ ಬಳಿಕವಷ್ಟೇ ‘ಲೈಫಾಸ್‌’ ಆ್ಯಪ್‌ ಟೆಸ್ಟ್‌ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.