ಸಬ್ಮರೀನ್ ರಕ್ಷಣೆ ವ್ಯವಸ್ಥೆ ನೌಕಾಪಡೆಗೆ ನಿಯೋಜನೆ
Team Udayavani, Oct 14, 2018, 6:00 AM IST
ನವದೆಹಲಿ: ಸಬ್ಮರೀನ್ಗಳನ್ನು ಸಮುದ್ರದ ಆಳದಲ್ಲಿ ರಕ್ಷಿಸುವ ಜಲಾಂತರ್ಗಾಮಿ ರಕ್ಷಣಾ ವ್ಯವಸ್ಥೆಯನ್ನು ನೌಕಾಪಡೆಗೆ ನಿಯೋಜಿಸಲಾಗಿದೆ. ಇದರಿಂದಾಗಿ ಇಂತಹ ವ್ಯವಸ್ಥೆಯನ್ನು ಹೊಂದಿರುವ ವಿಶ್ವದ ಕೆಲವೇ ದೇಶಗಳ ಪೈಕಿ ಭಾರತ ಒಂದಾಗಿದೆ. ಸದ್ಯ ಅಮೆರಿಕ, ಚೀನಾ, ರಷ್ಯಾ ಮತ್ತು ಇತರ ಕೆಲವು ದೇಶಗಳಲ್ಲಿ ಈ ಡಿಎಸ್ಆರ್ವಿ ಇದೆ. ಸದ್ಯ ಈ ವ್ಯವಸ್ಥೆಯನ್ನು ಮುಂಬೈ ನೌಕಾನೆಲೆಯಲ್ಲಿ ನಿಯೋಜಿಸ ಲಾಗಿದ್ದು, ಇನ್ನೊಂದು ಡಿಎಸ್ಆರ್ವಿಯನ್ನು ವಿಶಾಖಪಟ್ಟಣದಲ್ಲಿ 2019ರಲ್ಲಿ ನಿಯೋಜಿಸಲಾಗುತ್ತದೆ. ಇದನ್ನು ಹಿಂದೂಸ್ತಾನ್ ಶಿಪ್ಯಾರ್ಡ್ ನಿರ್ಮಿಸಿದೆ.
ಸಬ್ಮರೀನ್ಗಳು ಸಮುದ್ರದ ಆಳದಲ್ಲಿ ಹಾಳಾದರೆ ಅಥವಾ ಸಮಸ್ಯೆಗೆ ಸಿಲುಕಿದರೆ ಅವುಗಳನ್ನು ರಕ್ಷಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಲಿವೆ. ಈ ವ್ಯವಸ್ಥೆಯನ್ನು ಬೇಕೆಂದಲ್ಲಿ ವಿಮಾನದಲ್ಲಿ ಹೊತ್ತೂಯ್ಯಬಹುದು. ಇದು ನೌಕಾಪಡೆಗೆ ಮಹತ್ವದ ಬಲವರ್ಧಕವಾಗಿದೆ. ಹಿಂದೂ ಮಹಾಸಾಗರದಲ್ಲಿ ಚೀನಾ ತನ್ನ ಸಾಮರ್ಥ್ಯ ಹಾಗೂ ಕಣ್ಗಾವಲು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಈ ಸಲಕರಣೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು