ಸದ್ದಿಲ್ಲದೇ ಮಂಗಳಯಾನ ಮುಕ್ತಾಯ? ಭೂಮಿ ಜತೆಗಿನ ಸಂಪರ್ಕ ಬಂದ್‌

ಬರಿದಾದ ಬ್ಯಾಟರಿ ಸಾಮರ್ಥ್ಯ

Team Udayavani, Oct 3, 2022, 7:30 AM IST

ಸದ್ದಿಲ್ಲದೇ ಮಂಗಳಯಾನ ಮುಕ್ತಾಯ? ಭೂಮಿ ಜತೆಗಿನ ಸಂಪರ್ಕ ಬಂದ್‌

ನವದೆಹಲಿ: ಎಂಟು ವರ್ಷಗಳ ಹಿಂದೆ ಭೂಮಿಯಿಂದ ನಭಕ್ಕೆ ನೆಗೆದು, ಮಂಗಳನ ಸುತ್ತ ಸುತ್ತುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಾರ್ಸ್‌ ಆರ್ಬಿಟರ್‌(ಮಂಗಳಯಾನ) ನೌಕೆ ಇದೀಗ ಭೂಮಿಯೊಂದಿಗಿನ ಸಂಪರ್ಕವನ್ನು ಕಡಿತಗೊಳಿಸಿಕೊಂಡಿದೆ ಎನ್ನಲಾಗಿದೆ.

ನೌಕೆಯಲ್ಲಿನ ಬ್ಯಾಟರಿ ಸಾಮರ್ಥ್ಯ ಸಂಪೂರ್ಣವಾಗಿ ಬರಿದಾಗಿರುವ ಹಿನ್ನೆಲೆ ಸಂಪರ್ಕ ಕಡಿತವಾಗಿದೆ ಎಂದು ಇಸ್ರೋದ ಮೂಲಗಳು ತಿಳಿಸಿವೆ.

ಮಂಗಳಯಾನ ನೌಕೆಯನ್ನು 450 ಕೋಟಿ ರೂ. ವೆಚ್ಚದಲ್ಲಿ 2013ರ ನವೆಂಬರ್‌ನಲ್ಲಿ ಉಡಾವಣೆ ಮಾಡಲಾಗಿತ್ತು. ಪಿಎಸ್‌ಎಲ್‌ವಿ-ಸಿ25 ರಾಕೆಟ್‌ ಹೊತ್ತೂಯ್ದಿದ್ದ ಈ ನೌಕೆಯನ್ನು 2014ರ ಸೆ.24ರಂದು ಮಂಗಳನ ಕಕ್ಷೆಯಲ್ಲಿ ಕೂರಿಸಲಾಗಿತ್ತು. ಗ್ರಹಣ ವೇಳೆ ಬ್ಯಾಟರಿ ಬಳಸಿಕೊಳ್ಳುತ್ತಿದ್ದ ನೌಕೆಗೆ ಒಟ್ಟು 1 ಗಂಟೆ 40 ನಿಮಿಷಗಳ ಕಾಲ ಬಳಸುವಷ್ಟು ಬ್ಯಾಟರಿ ಸಾಮರ್ಥ್ಯವಿತ್ತು. ಇದೀಗ ಅದು ಸಂಪೂರ್ಣವಾಗಿ ಬರಿದಾಗಿದೆ. ಇತ್ತೀಚೆಗೆ ಹೆಚ್ಚು ಗ್ರಹಣಗಳು ಸಂಭವಿಸಿವೆ. ಅದರಲ್ಲೂ ಒಂದು ಗ್ರಹಣವು ಏಳೂವರೆ ತಾಸುಗಳಷ್ಟು ಕಾಲ ಆವರಿಸಿತ್ತು. ಅದರಿಂದಾಗಿ ಬ್ಯಾಟರಿ ಖಾಲಿಯಾಗಿದೆ ಎಂದು ಮೂಲವು ತಿಳಿಸಿದೆ.

ಈ ಬಗ್ಗೆ ಇಸ್ರೋ ಆಗಲೀ ಅಥವಾ ಸರ್ಕಾರವಾಗಲೀ ಯಾವುದೇ ಅಧಿಕೃತ ಹೇಳಿಕೆ ಕೊಟ್ಟಿಲ್ಲ.

ಈ ನೌಕೆಯು ಆರು ತಿಂಗಳ ಕಾಲ ಕೆಲಸ ಮಾಡುತ್ತದೆ ಎನ್ನುವ ನಿರೀಕ್ಷೆಯೊಂದಿಗೆ ಉಡಾವಣೆ ಮಾಡಲಾಗಿತ್ತಾದರೂ ಇದು ಬರೋಬ್ಬರಿ 8 ವರ್ಷಗಳ ಕಾಲ ಅತ್ಯುತು½ತವಾಗಿ ಕೆಲಸ ಮಾಡಿದೆ ಎಂದೂ ತಿಳಿಸಲಾಗಿದೆ.

ಏನೇನು ಕಳುಹಿಸಿಕೊಟ್ಟಿದೆ?
ಮಂಗಳಯಾನ ನೌಕೆಯಲ್ಲಿ ವಿವಿಧ ವಿದ್ಯಮಾನಗಳ ಪರೀಕ್ಷೆಗೆಂದು ಒಟ್ಟು ಐದು ರೀತಿಯ ಸಲಕರಣೆಗಳನ್ನು ಕಳುಹಿಸಿಕೊಡಲಾಗಿತ್ತು. ಇವುಗಳು ಮಂಗಳ ಗ್ರಹದ ಎರಡು ಚಂದ್ರಗಳಲ್ಲಿ ಒಂದಾದ ಡಿಮೋಸ್‌ನ ಚಿತ್ರವನ್ನು ಕಳುಹಿಸಿಕೊಟ್ಟಿದೆ. ಗ್ರಹದಲ್ಲಿ ಎಷ್ಟೋ ವರ್ಷಗಳ ಹಿಂದೆ ಇದ್ದ ಟಿಹೆìನಸ್‌ ಮಾನ್ಸ್‌ ಅಗ್ನಿಪರ್ವತ ಹಾಗೂ ಅದರಿಂದ ಆದ ಕುಳಿ, ಕಾಲುವೆಗಳ ಚಿತ್ರ, ಗ್ರಹದ ಅತಿದೊಡ್ಡ ಕಣಿವೆ ವ್ಯಾಲ್ಲಿಸ್‌ ಮರೈನರಿಸ್‌ ಚಿತ್ರಗಳನ್ನೂ ಕಳುಹಿಸಿದೆ. ಒಟ್ಟಾರೆಯಾಗಿ ಮಂಗಳನ ಸಾವಿರಕ್ಕೂ ಅಧಿಕ ಚಿತ್ರಗಳು ಈ ನೌಕೆಯಿಂದ ಸಿಕ್ಕಿದೆ.

ಮತ್ತೊಂದು ಮಂಗಳಯಾನ:
ಮಂಗಳಯಾನ ಎರಡರ ನೌಕೆಯನ್ನು ನಭಕ್ಕೆ ಕಳುಹಿಸಬೇಕೆಂದು ಇಸ್ರೋ 2016ರಲ್ಲಿಯೇ ಯೋಜನೆ ರೂಪಿಸಿತ್ತು. ಆದರೆ ಗಗನಯಾನ, ಚಂದ್ರಯಾನ-3 ಮತ್ತು ಆದಿತ್ಯಾ-ಎಲ್‌1 ಯೋಜನೆಗಳ ಹಿನ್ನೆಲೆ ಈ ಯೋಜನೆ ತಡವಾಗಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.