ಸರಕಾರಿ ಬ್ಯಾಂಕ್‌ಗಳ ಉನ್ನತ ಹುದ್ದೆಯಲ್ಲಿ ಕೇವಲ 13 ಮಹಿಳೆಯರು!


Team Udayavani, Jan 11, 2023, 7:15 AM IST

ಸರಕಾರಿ ಬ್ಯಾಂಕ್‌ಗಳ ಉನ್ನತ ಹುದ್ದೆಯಲ್ಲಿ ಕೇವಲ 13 ಮಹಿಳೆಯರು!

ಹೊಸದಿಲ್ಲಿ: ದೇಶದ ಪ್ರಮುಖ ಸರಕಾರಿ ಬ್ಯಾಂಕ್‌ಗಳ ಪ್ರಮುಖ ಹುದ್ದೆಗಳಲ್ಲಿರುವುದು ಕೇವಲ 13 ಮಹಿಳೆಯರು ಎಂದು ವಿಶ್ಲೇಷಣೆಯೊಂದರಿಂದ ಗೊತ್ತಾಗಿದೆ.

ವೆಂಕಟೇಶ್‌ ನಾಯಕ್‌ ಎನ್ನುವವರು ಆರ್ಥಿಕ ಸೇವೆಗಳ ಸಾಂಸ್ಥಿಕ ಮಂಡಳಿ (ಎಫ್ಎಸ್‌ಐಬಿ)ಯಿಂದ ಪಡೆದ ಮಾಹಿತಿಗಳನ್ನು ಆಧರಿಸಿ ಮೇಲಿನಂತೆ ಮಾಹಿತಿ ನೀಡಿದ್ದಾರೆ.

ದೇಶದ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಒಟ್ಟು 122 ನಿರ್ದೇಶಕರಿದ್ದಾರೆ.ಈ ಪೈಕಿ ಮಹಿಳೆಯರ ಸಂಖ್ಯೆ 13 ಮಾತ್ರ. ಅಂದರೆ ಕೇವಲ ಶೇ.10.66. ಒಟ್ಟು 186 ನಿರ್ದೇಶಕ ಸ್ಥಾನಗಳಿವೆಯಾದರೂ ಭರ್ತಿಯಾಗಿರುವುದು 122 ಮಾತ್ರ. ಇನ್ನೂ 64 ಸ್ಥಾನಗಳು ಅಂದರೆ ಲಭ್ಯವಿರುವ ಸ್ಥಾನಗಳಲ್ಲಿ 3ನೇ ಒಂದರಷ್ಟು ಖಾಲಿಯೇ ಇವೆ. ಹೀಗಿದ್ದರೂ ಮಹಿಳೆಯರಿಗೆ ನಿರೀಕ್ಷೆಯಷ್ಟು ಸ್ಥಾನ ಸಿಕ್ಕಿಲ್ಲ.

ಒಟ್ಟು 12 ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಉದ್ಯೋಗಿ ಅಧಿಕಾರಿಗಳ ನಿರ್ದೇಶಕರು ಮತ್ತು ಗುತ್ತಿಗೆ ಆಧಾರಿತ ಕೆಲಸಗಾರರ ನಿರ್ದೇಶಕರು ಇಲ್ಲ. ಸಾಲ ಕೊಡುವ ವೇಳೆ ಈ ನಿರ್ದೇಶಕರ ಮಾತನ್ನು ಬ್ಯಾಂಕ್‌ಗಳು ಗಂಭೀರವಾಗಿ ಪರಿಗಣಿಸುತ್ತವೆಯಾದರೂ ತೆರವಾಗಿರುವ ನಿರ್ದೇಶಕ ಸ್ಥಾನಗಳು ಭರ್ತಿಯಾಗಿಲ್ಲ ಎನ್ನಲಾಗಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.