ಟಿಟಿಡಿ ಸದಸ್ಯೆಯಾಗಿ ಇನ್ಫಿ ಸುಧಾಮೂರ್ತಿ ಪ್ರಮಾಣ
Team Udayavani, Feb 20, 2017, 3:45 AM IST
ತಿರುಪತಿ: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ನ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಿರುಪತಿ ವೆಂಕಟೇಶ್ವರ ದೇಗುಲ ಸೇರಿದಂತೆ ತಿರುಪತಿಯ ವಿವಿಧ ದೇಗುಲಗಳ ಆಡಳಿತವನ್ನು ಈ ಟ್ರಸ್ಟ್ ನೋಡಿಕೊಳ್ಳುತ್ತದೆ.
ಟಿಟಿಡಿ ಕಾರ್ಯಕಾರಿ ಅಧಿಕಾರಿ ಡಿ.ಸಾಂಬಶಿವ ರಾವ್ ಅವರು ಸುಧಾಮೂರ್ತಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಅಪನಗದೀಕರಣ ಬಳಿಕ ನಡೆದ ದಾಳಿ ವೇಳೆ ಉದ್ಯಮಿ ಜೆ.ಶೇಖರ್ ರೆಡ್ಡಿ ಅವರ ನಿವಾಸಗಳ ಮೇಲೆ ತೆರಿಗೆ ದಾಳಿಯಾಗಿದ್ದು ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ದೇಗುಲ ಟ್ರಸ್ಟ್ನಿಂದ ಅವರನ್ನು ವಜಾ ಮಾಡಲಾಗಿದ್ದು, ಆ ಸ್ಥಾನಕ್ಕೆ ಆಂಧ್ರ ಪ್ರದೇಶ ಸರ್ಕಾರ ಸುಧಾಮೂರ್ತಿಯವರನ್ನು ನೇಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ