ಒಂದೇ ಪಕ್ಷದ ಸರಕಾರಗಳಿಂದ ಅಭಿವೃದ್ಧಿ: ಪ್ರಧಾನಿ
Team Udayavani, Aug 6, 2021, 7:20 AM IST
ಲಕ್ನೊ: ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರಕಾರಗಳು ಇದ್ದರೆ ಅದು ಅಭಿವೃದ್ಧಿಗೆ ಸಹಕಾರಿ ಯಾಗುತ್ತದೆ. ಇದಕ್ಕೆ ಉತ್ತರ ಪ್ರದೇಶ ಮತ್ತು ಕೇಂದ್ರದಲ್ಲಿ ಇರುವ ಸರಕಾರಗಳು ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಉತ್ತರ ಪ್ರದೇಶದ ಫಲಾನುಭವಿಗಳ ಜತೆಗೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದರು.
ಉತ್ತರ ಪ್ರದೇಶದಲ್ಲಿ ಈ ಯೋಜನೆ ಜಾರಿಯಾಗಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಸಲಾಗಿದೆ. ವಾರಾಣಸಿ, ಗೋರಖ್ಪುರ, ಮೊರಾದಾಬಾದ್, ಹಮೀರ್ಪುರ, ಅಯೋಧ್ಯಾ, ಬಾರಾಬಂಕಿ, ಬಹರೈಚ್, ಶಹಜಹಾನ್ಪುರ್, ಕೌಶಂಬಿ ಹಾಗೂ ಆಗ್ರಾದಲ್ಲಿರುವ ಯೋಜನೆಯ ಫಲಾನು ಭವಿಗಳ ಜತೆಗೆ ಪ್ರಧಾನಿ, ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು. ಈ ವೇಳೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ