ಧರ್ಮಶಾಲಾ ವೀರ ಯೋಧರ ಪುಣ್ಯಭೂಮಿ : ಪ್ರಧಾನಿ ಮೋದಿ ಶ್ಲಾಘನೆ
Team Udayavani, Dec 27, 2018, 3:21 PM IST
ಧರ್ಮಶಾಲಾ : ‘ಧರ್ಮಶಾಲಾ ನನಗೆ ಮನೆಯ ಹಾಗೆ; ಇಲ್ಲಿ ಅನೇಕ ವರ್ಷಗಳ ಕಾಲ ನಾನು ಪಕ್ಷಕ್ಕಾಗಿ ಕೆಲಸ ಮಾಡಿಕೊಂಡಿದ್ದೆ. ಆಗ ರಾಜ್ಯಾದಂತ್ಯ ಓಡಾಡಿಕೊಂಡಿದ್ದ ನನಗೆ ಅನೇಕ ಅನುಭವಗಳಾಗಿವೆ; ಅನೇಕ ಹಿರಿಯ ನಾಯಕರೊಂದಿಗೆ ನಾನಿಲ್ಲಿ ಕೆಲಸ ಮಾಡಿದ್ದೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಹಿಮಾಚಲ ಪ್ರದೇಶದ ಜೈರಾಮ್ ಠಾಕೂರ್ ನೇತೃತ್ವದ ಬಿಜೆಪಿ ಸರಕಾರ ಒಂದು ವರ್ಷ ಪೂರೈಸಿರುವ ಪ್ರಯುಕ್ತ ಏರ್ಪಡಿಸಲಾಗಿದ್ದ ಜನ್ ಆಭಾರ್ ರಾಲಿಯಲ್ಲಿ ಮಾತನಾಡುತ್ತಿದ್ದ ಅವರು “ಹಿಮಾಚಲ ಪ್ರದೇಶವು ದೇಶದ ಗಡಿ ರಕ್ಷಣೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ವೀರ ಯೋಧರ ಪುಣ್ಯಭೂಮಿಯಾಗಿದೆ” ಎಂದು ವರ್ಣಿಸಿದರು.
ಒಂದು ವರ್ಷದ ಆಡಳಿತೆಯನ್ನು ಯಶಸ್ವಿಯಾಗಿ ಪೂರೈಸಿರುವ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿ, ರಾಜ್ಯವು ದೇಶಕ್ಕೆ ಮಾದರಿಯಾಗಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ