IndiGo ಗುವಾಹಟಿಗೆ ಮಾರ್ಗ ಬದಲಿಸಿದ ದಿಬ್ರುಗಢ್ಗೆ ತೆರಳಬೇಕಿದ್ದ ವಿಮಾನ
ಕೇಂದ್ರ ಸಚಿವ ಮತ್ತು ಇಬ್ಬರು ಶಾಸಕರೂ ವಿಮಾನದಲ್ಲಿದ್ದರು...
Team Udayavani, Jun 4, 2023, 4:27 PM IST
ಗುವಾಹಟಿ : ವಿಮಾನದ ಪೈಲಟ್ ವಿಮಾನದ ಇಂಜಿನ್ನಲ್ಲಿ ತೊಂದರೆಯಾಗಿದೆ ಎಂದು ಘೋಷಿಸಿದ ನಂತರ ದಿಬ್ರುಗಢ್ಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ಗುವಾಹಟಿಯ ಲೋಕಪ್ರಿಯಾ ಗೋಪಿನಾಥ್ ಬೊರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು.
ಕೇಂದ್ರ ಪೆಟ್ರೋಲಿಯಂ- ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಮತ್ತು ಇಬ್ಬರು ಬಿಜೆಪಿ ಶಾಸಕರಾದ ಪ್ರಶಾಂತ್ ಫುಕನ್ ಮತ್ತು ತೆರಾಶ್ ಗೋವಾಲಾ ಸೇರಿದಂತೆ 150 ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ರಾಮೇಶ್ವರ್ ತೇಲಿ “ನಾನು ಮತ್ತು ಬಿಜೆಪಿ ಶಾಸಕರಾದ ಪ್ರಶಾಂತ್ ಫುಕನ್ ಮತ್ತು ತೆರಾಶ್ ಗೋವಾಲಾ ಅವರೊಂದಿಗೆ ಇಂಡಿಗೋ ವಿಮಾನದಲ್ಲಿದ್ದೆ. ವಿಮಾನವು 15 ರಿಂದ 20 ನಿಮಿಷಗಳ ಕಾಲ ಗಾಳಿಯಲ್ಲಿದ್ದು ಗುವಾಹಟಿಯ ದಿಬ್ರುಗಢ ವಿಮಾನ ನಿಲ್ದಾಣಕ್ಕೆ ಬದಲಾಯಿಸಲಾಯಿತು. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ