ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ; ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ


Team Udayavani, Mar 25, 2023, 5:45 AM IST

ಬೆಳೆ ವಿಮೆ ಪರಿಹಾರಕ್ಕಾಗಿ ಡಿಜಿಕ್ಲೈಮ್‌ ;  ಸಚಿವ ತೋಮರ್‌ ಸಿಂಗ್‌ ಅವರಿಂದ ಅನಾವರಣ

ಹೊಸದಿಲ್ಲಿ: ಪ್ರಧಾನಮಂತ್ರಿ ಫ‌ಸಲ್‌ ವಿಮೆ ಯೋಜನೆ (ಪಿಎಂಎಫ್ಬಿವೈ) ಅಡಿಯಲ್ಲಿ ರಾಷ್ಟ್ರೀಯ ಬೆಳೆ ವಿಮೆ ಪೋರ್ಟಲ್‌ನ ಡಿಜಿಟಲ್‌ ಕ್ಲೈಮ್‌ ಸೆಟ್ಲಮೆಂಟ್‌ ಮಾಡ್ನೂಲ್‌ ಡಿಜಿಕ್ಲೈಮ್‌ ಅನ್ನು ದಿಲ್ಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರು ಗುರುವಾರ ಅನಾವರಣಗೊಳಿಸಿದರು.

ಸಚಿವ ತೋಮರ್‌ ಮಾತನಾಡಿ, ರೈತರಿಗೆ ಕಾಲಮಿತಿಯಲ್ಲಿ ಮತ್ತು ಸ್ವಯಂಚಾಲಿತವಾಗಿ ಕ್ಲೈಮ್‌ ಮೊತ್ತ ವನ್ನು ಡಿಜಿಟಲ್‌ ರೂಪದಲ್ಲಿ ನೀಡಲು ನಮ್ಮ ಸಚಿವಾಲಯವು ಕ್ರಾಂತಿಕಾರಿ ಹೆಜ್ಜೆ ಇಟ್ಟಿರುವುದು ಹೆಮ್ಮೆಯ ಸಂಗತಿ ಯಾಗಿದೆ. ಡಿಜಿಕ್ಲೈಮ್‌ ಮಾಡ್ನೂಲ್‌ ಮೂಲಕ ರಾಜಸ್ಥಾನ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಛತ್ತೀಸ್‌ಗಢ, ಉತ್ತರಾಖಂಡ ಮತ್ತು ಹರಿಯಾಣ ರಾಜ್ಯಗಳ ರೈತರಿಗೆ ಮಾ. 23ರಂದು ಒಟ್ಟು 1,260.35 ಕೋ. ರೂ.ಗಳ ವಿಮಾ ಕ್ಲೆçಮ್‌ಗಳನ್ನು ವಿತರಿಸಲಾಗಿದೆ ಎಂದರು.

ಉತ್ತರ ಪ್ರದೇಶದ ಕೃಷಿ ಸಚಿವರು, ಕೇಂದ್ರ ಕೃಷಿ ಇಲಾಖೆಯ ಕಾರ್ಯದರ್ಶಿ ಮನೋಜ್‌ ಅಹುಜಾ, ಪಿಎಂಎಫ್ಬಿವೈ ಸಿಇಒ ರಿತೇಶ್‌ ಚೌಹಾಣ್‌, ಅಗ್ರಿಕಲ್ಚರ್‌ ಇನ್ಶೂರೆನ್ಸ್‌ ಕಂಪೆನಿ ಮತ್ತು ಎಸ್‌ಬಿಐ ಜನರಲ್‌ ಇನ್ಶೂರೆನ್ಸ್‌ನ ಸಿಎಂಡಿಗಳು, ನೇಶನಲ್‌ ಇನ್ಶೂರೆನ್ಸ್‌ ಕಂಪೆನಿ (ಎನ್‌ಐಸಿ), ಎಚ್‌ಡಿಎಫ್ಸಿ ಎರ್ಗೊ, ಬಜಾಜ್‌ ಅಲಯನ್ಸ್‌, ರಿಲಯನ್ಸ್‌ ಜಿಐಸಿ, ಐಸಿಐಸಿಐ ಲೊಂಬಾರ್ಡ್‌, ಫ್ಯೂಚರ್‌ ಜನರಲಿ, ಇಎಫ್ಎಫ್ಸಿಒ ಟೋಕಿಯೊ, ಚೋಳಮಂಡಲಂ ಎಂಎಸ್‌, ಯುನಿವರ್ಸಲ್‌ ಸೊಂಪೊ ಮತ್ತು ಟಾಟಾ ಎಐಜಿ ಪ್ರತಿನಿಧಿಗಳು, ಎಸ್‌ಬಿಐ ಬ್ಯಾಂಕ್‌, ಆಕ್ಸಿಸ್‌ ಬ್ಯಾಂಕ್‌, ಎಚ್‌ಡಿಎಫ್ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಮತ್ತು ಯೆಸ್‌ ಬ್ಯಾಂಕ್‌ ಪ್ರತಿನಿಧಿ ಗಳು ಮತ್ತು ಹಿರಿಯ ಅಧಿಕಾರಿಗಳಿದ್ದರು.

 

ಟಾಪ್ ನ್ಯೂಸ್

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ