ಕೇದಾರನಾಥ ಪ್ಲಾಸ್ಟಿಕ್ ತಡೆಗೆ ಡಿಜಿಟಲ್ ಇಂಡಿಯಾ ಪ್ರಶಸ್ತಿ
Team Udayavani, Jan 7, 2023, 7:50 AM IST
ಡೆಹ್ರಾಡೂನ್: ಇತ್ತೀಚೆಗಷ್ಟೇ ಉತ್ತರಾಖಂಡದ ಕೇದಾರನಾಥ ಯಾತ್ರೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಲಗಾಮು ಹಾಕಲು ರೂಪಿಸಿದ್ದ ಡಿಜಿಟಲ್ ಪ್ರಯೋಗಕ್ಕೆ ಡಿಜಿಟಲ್ ಇಂಡಿಯಾ ಪ್ರಶಸ್ತಿ ಲಭಿಸಿದೆ.
ರುದ್ರಪ್ರಯಾಗ ಜಿಲ್ಲಾಡಳಿತ ಹಾಗೂ ರಿಸೈಕಲ್ ಎನ್ನುವ ನವೋದ್ಯಮ ಸಂಸ್ಥೆ ಸಹಯೋಗದಲ್ಲಿ ಡಿಜಿಟಲ್ ಡೆಪೋಸಿಟ್ ಆ್ಯಂಡ್ ರೀಫಂಡ್ ಸಿಸ್ಟಮ್ ಎನ್ನುವ ಉಪಕ್ರಮವೊಂದನ್ನು ಆರಂಭಿಸಿದ್ದವು.
ಉಪಕ್ರಮದ ಅನ್ವಯ ಕೇದರನಾಥ ಯಾತ್ರಾರ್ಥಿಗಳು ಪ್ಲಾಸ್ಟಿಕ್ ಪ್ಯಾಕೇಜ್ ಇರುವ ವಸ್ತುಗಳನ್ನು ಖರೀದಿಸಿದರೆ ಅವುಗಳ ಮೇಲೆ ಹೆಚ್ಚುವರಿಯಾಗಿ 10 ರೂ. ಠೇವಣಿ ಇಡಬೇಕು. ಬಳಿಕ ಹಿಂದಿರುಗುವಾಗ ಮರಳಿ ಪ್ಲಾಸ್ಟಿಕ್ ವಾಪಸ್ ತಂದುಕೊಟ್ಟರೆ ಹೆಚ್ಚುವರಿ ಹಣ ಯುಪಿಐ ಮೂಲಕ ರೀಫಂಡ್ ಆಗುತ್ತದೆ. ಈ ಉಪಕ್ರಮ ಯಶಸ್ವಿಯಾಗಿದ್ದು, ಇದರಿಂದ 1.63 ಲಕ್ಷ ಪ್ಲಾಸ್ಟಿಕ್ ಬಾಟಲ್ಗಳು ಬಳಕೆ ಬಳಿಕ ಮರಳಿ ಅಂಗಡಿ ಸೇರಿವೆ. ಈ ಹಿನ್ನೆಲೆ ಉಪಕ್ರಮಕ್ಕೆ
ಪ್ರಶಸ್ತಿ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ