ಡಿಜಿಟಲ್‌ ಸೋರಿಕೆಗೆ 500 ಕೋಟಿ ದಂಡ! ಕೇಂದ್ರ ಸರಕಾರದ ಹೊಸ ಪ್ರಸ್ತಾವ


Team Udayavani, Nov 19, 2022, 7:51 AM IST

ಡಿಜಿಟಲ್‌ ಸೋರಿಕೆಗೆ 500 ಕೋಟಿ ದಂಡ! ಕೇಂದ್ರ ಸರಕಾರದ ಹೊಸ ಪ್ರಸ್ತಾವ

ಹೊಸದಿಲ್ಲಿ: 2022ರ ವೈಯಕ್ತಿಕ ಡಿಜಿಟಲ್‌ ಮಾಹಿತಿ ಸಂರಕ್ಷಣೆ ಮಸೂದೆ ಅಡಿಯಲ್ಲಿ ನಿಯಮಗಳನ್ನು ಉಲ್ಲಂ ಸಿದರೆ ವಿಧಿಸಬ ಹುದಾದ ದಂಡದ ಮೊತ್ತವನ್ನು 500 ಕೋಟಿ ರೂ.ಗೆ ಏರಿಸಿ ಕೇಂದ್ರ ಸರಕಾರ ಹೊಸ ಕರಡು ಪ್ರಸ್ತಾವನೆಯನ್ನು ಹೊರಡಿಸಿದೆ.

2019ರಲ್ಲಿ ಹೊರಡಿಸಲಾದ ಕರಡು ಪ್ರಸ್ತಾವನೆಯಲ್ಲಿ ದಂಡದ ಮೊತ್ತವನ್ನು 15 ಕೋಟಿ ರೂ. ಅಥವಾ ಕಂಪೆನಿಯ ಜಾಗತಿಕ ವಹಿವಾಟಿನ ಶೇ.4 ರಷ್ಟು ದಂಡ ವಿಧಿಸಬಹುದಾ ಗಿತ್ತು. ಆದರೆ ಈ ಮಸೂದೆಯನ್ನು ಕೇಂದ್ರ ಸರಕಾರ ಈ ವರ್ಷದ ಆಗಸ್ಟ್‌ ನಲ್ಲಿ ಹಿಂಪಡೆದಿತ್ತು. ನೂತನ ಕರಡು ಪ್ರಸ್ತಾವನೆ ಕುರಿತು ಸಾರ್ವಜನಿಕರು ಅಭಿಪ್ರಾಯ ಅಥವಾ ಆಕ್ಷೇಪಣೆ ಸಲ್ಲಿಸಲು ಡಿ.17ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

“ಈ ಮಸೂದೆಯ ಉದ್ದೇಶವು ತಮ್ಮ ವೈಯಕ್ತಿಕ ಡಿಜಿಟಲ್‌ ಮಾಹಿತಿ ರಕ್ಷಿಸುವ ನಿಟ್ಟಿನಲ್ಲಿ ವ್ಯಕ್ತಿಗಳ ಹಕ್ಕುಗಳನ್ನು ಕಾಪಾಡು ವುದಾಗಿದೆ. ಕಾನೂನುಬದ್ಧ ಉದ್ದೇಶಗಳಿ ಗಾಗಿ ಮತ್ತು ಇತರ ಸಂದಭೋìಚಿತ ಉದ್ದೇಶಗಳಿಗಾಗಿ ವೈಯಕ್ತಿಕ ಡಿಜಿಟಲ್‌ ಮಾಹಿತಿ ರಕ್ಷಿಸುವ ಪ್ರಕ್ರಿಯೆಯ ಆವಶ್ಯಕತೆ ಇದೆ,’ ಎಂದು ವಿವರಿಸಲಾಗಿದೆ.

ಹೊಸ ಮಸೂದೆಯ ಪ್ರಕಾರ, ಡೇಟಾ ಫಿಡ್ನೂಷಿಯರಿ ಅಥವಾ ಡೇಟಾ ಪ್ರೋಸೆಸರ್‌ ತನ್ನ ಸ್ವಾಧೀನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ವೈಯಕ್ತಿಕ ಮಾಹಿತಿ ಸೋರಿಕೆಯಿಂದ ರಕ್ಷಿಸಲು ವಿಫ‌ಲವಾದರೆ 250 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ.

ಇನ್ನೊಂದೆಡೆ ಮಾಹಿತಿ ಸೋರಿಕೆ ಬಗ್ಗೆ ಭಾರತದ ಮಾಹಿತಿ ಸಂರಕ್ಷಣ ಮಂಡಳಿ ಮತ್ತು ಡೇಟಾ ಮಾಲಕರಿಗೆ ತಿಳಿಸಲು ಡೇಟಾ ಫಿಡ್ನೂಶಿಯರಿ ಅಥವಾ ಡೇಟಾ ಪ್ರೊಸೆಸರ್‌ ವಿಫ‌ಲವಾದರೆ 200 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ.

“ಅವಳು/ಅವಳ’ ಸರ್ವ ನಾಮ ಬಳಕೆ: 2022ರ ವೈಯಕ್ತಿಕ ಡಿಜಿಟಲ್‌ ಮಾಹಿತಿ ಸಂರಕ್ಷಣೆ ಮಸೂದೆಯು, ಎಲ್ಲ ಲಿಂಗಗಳನ್ನು ಉಲ್ಲೇಖೀಸುವಾಗ “ಅವಳು/ಅವಳ’ ಸರ್ವನಾಮ ಬಳಸಿದ ದೇಶದ ಮೊದಲ ಕಾನೂನಾಗಿದೆ. ಲಿಂಗವನ್ನು ಲೆಕ್ಕಿಸದೇ ವ್ಯಕ್ತಿಯನ್ನು ಉಲ್ಲೇಖಿಸುವಾಗ ಅವಳು ಮತ್ತು ಅವಳ ಎಂಬ ಸರ್ವನಾಮಗಳನ್ನು ಮಸೂದೆಯಲ್ಲಿ ಬಳಸಲಾಗಿದೆ.

“ಮಹಿಳಾ ಸಶಕ್ತೀಕರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಚಿಂತ ನೆಗೆ ಪೂರಕವಾಗಿ ಈ ಕ್ರಮವನ್ನು ಕೈಗೊಳ್ಳ ಲಾಗಿದೆ,’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿ‌ನಿ ವೈಷ್ಣವ್‌ ಹೇಳಿದ್ದಾರೆ.

ಇದನ್ನೂ ಓದಿ :ಕಾಂಗ್ರೆಸ್‌ ಇದ್ದರೆ ಮಂದಿರ ನಿರ್ಮಾಣವಾಗುತ್ತಿತ್ತೇ? ಉ.ಪ್ರ.ಸಿಎಂ ಯೋಗಿ ಆದಿತ್ಯನಾಥ್‌ ಪ್ರಶ್ನೆ 

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.