ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ


Team Udayavani, Mar 25, 2023, 6:30 AM IST

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

ಮುಂಬೈ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾವಚಿತ್ರವನ್ನು ಚಪ್ಪಲಿಯಿಂದ ಒದ್ದು, ಅವಮಾನಿಸಿದವರನ್ನು ವಜಾಗೊಳಿಸಲು ಆಗ್ರಹಿಸಿ ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯರು ಶುಕ್ರವಾರ ಕೋಲಾಹಲ ಎಬ್ಬಿಸಿದ್ದಾರೆ.

ಕೈ ಶಾಸಕರ ಆಗ್ರಹದಿಂದಾಗಿ ವಿಧಾನಸಭೆ ಸ್ಪೀಕರ್‌ ರಾಹುಲ್‌ ನರ್ವೇಕರ್‌ ಕಲಾಪವನ್ನು ಮೂರು ಬಾರಿ ಮುಂದೂಡಿದ್ದಾರೆ.

ಭಾರತ್‌ ಜೋಡೋ ಯಾತ್ರೆ ವೇಳೆ ರಾಹುಲ್‌ ಗಾಂಧಿ ವೀರ ಸಾವರ್ಕರ್‌ರನ್ನು ಅವಮಾನಿಸಿದ್ದನ್ನು ಖಂಡಿಸಿ, ಬಿಜೆಪಿ ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಶಾಸಕರು ಪ್ರತಿಭಟನೆ ನಡೆಸಿ, ರಾಹುಲ್‌ ಭಾವಚಿತ್ರವಿರುವ ಪೋಸ್ಟರ್‌ ಮೇಲೆ ಚಪ್ಪಲಿ ಕಾಲಿಟ್ಟು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್‌ ಶಾಸಕರು ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್‌ ಭರವಸೆ ನೀಡಿದ್ದಾರೆ.

 

ಟಾಪ್ ನ್ಯೂಸ್

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಸೂರ್ಯನಿಂದಾಗಿ ಬಿಸಿಯಾಗಿದೆ ಭೂಮಿ, ಉಪಗ್ರಹಗಳಿಗೆ ಕಂಟಕ!

ಸೂರ್ಯನಿಂದಾಗಿ ಬಿಸಿಯಾಗಿದೆ ಭೂಮಿ, ಉಪಗ್ರಹಗಳಿಗೆ ಕಂಟಕ!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ