ದಿನಾ ಕುಡಿಯುವ ಹೇಮಾ ಆತ್ಮಹತ್ಯೆ ಮಾಡ್ಕೊಂಡಿದ್ದಾರಾ?


Team Udayavani, Apr 15, 2017, 3:50 AM IST

14-PTII-4.jpg

ನವದೆಹಲಿ:  “ಬಿಜೆಪಿ ಸಂಸದೆ ಹೇಮಾಮಾಲಿನಿ ದಿನಾ ಕುಡೀತಾರೆ. ಆದ್ರೂ ಅವರೇಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ?’ ಮಹಾರಾಷ್ಟ್ರದ ಪಕ್ಷೇತರ ಶಾಸಕರೊಬ್ಬರು ಇಂಥ ಅಸಂಬದ್ಧ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.

ರೈತರ ಆತ್ಮಹತ್ಯೆಗೆ ಸಂಬಂಧಿಸಿ ಮಾತನಾಡುತ್ತಿದ್ದ ಶಾಸಕ ಬಚ್ಚಾ ಕಾಡು, “ರೈತರು ಮದ್ಯಪಾನ ಮಾಡುವುದರಿಂದ ಆತ್ಮಹತ್ಯೆಗೆ ಶರಣಾಗುತ್ತಾರೆ ಎಂಬ ವಾದ ಸರಿಯಲ್ಲ. ಸಿನಿಮಾದವರು, ಪತ್ರಕರ್ತರು, ಶಾಸಕರು, ಸಂಸದರು ಎಲ್ಲರೂ ಕುಡಿಯುತ್ತಾರೆ. ನಟಿ ಹೇಮಾಮಾಲಿನಿ ಪ್ರತಿ ದಿನ ಮದ್ಯಪಾನ ಮಾಡುತ್ತಾರೆ. ಅವರೇನಾದರೂ ಆತ್ಮಹತ್ಯೆ ಮಾಡಿಕೊಂಡಿದ್ದಾರಾ?’, ಎಂದು ಪ್ರಶ್ನಿಸಿದ್ದಾರೆ.

ಅಚಲ್‌ಪುರ್‌ ಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ ರುವ ಬಚ್ಚಾ ಕಾಡು, ಈ ಹಿಂದೆ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಜೈಲು ಸೇರಿದ್ದರು. ವಿಶೇಷವೆಂದರೆ ಹೇಮಾ ಮಾಲಿನಿ ಅವರ ಸೂಪರ್‌ಹಿಟ್‌ “ಶೋಲೆ’ ಚಿತ್ರದಿಂದ ಪ್ರೇರಿತರಾಗಿದ್ದ ಬಚ್ಚಾ, 2006ರಲ್ಲಿ ನೀರಿನ ಟ್ಯಾಂಕ್‌ ಏರಿ ಮೇಲಿಂದ ಹಾರುವುದಾಗಿ ಬೆದರಿಸಿ, ಕೃಷಿಕರ ಆತ್ಮಹತ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯಲು ಯತ್ನಿಸಿ ಸುದ್ದಿಯಾಗಿದ್ದರು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.