ಎಸ್‌ಸಿ, ಎಸ್‌ಟಿಗಳಿಗೆ ಸಿಗುವ ಸೌಲಭ್ಯಗಳಿಗೆ ದಿವ್ಯಾಂಗರೂ ಅರ್ಹರು


Team Udayavani, Jul 14, 2020, 10:05 AM IST

ಎಸ್‌ಸಿ, ಎಸ್‌ಟಿಗಳಿಗೆ ಸಿಗುವ ಸೌಲಭ್ಯಗಳಿಗೆ ದಿವ್ಯಾಂಗರೂ ಅರ್ಹರು

ಹೊಸದಿಲ್ಲಿ: ದಿವ್ಯಾಂಗರು ಕೂಡ ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರುತ್ತಾರೆ. ಹೀಗಾಗಿ, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪರಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ನೀಡಲಾಗುವ ಸೌಲಭ್ಯಗಳಿಗೆ ಇವರೂ ಅರ್ಹರು ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ.

ಬುದ್ಧಿಮಾಂದ್ಯರಾಗಿರುವ ಪಂಜಾಬ್‌ನ ಆರ್ಯನ್‌ ರಾಜ್‌ ಎಂಬವರು ಚಂಡೀಗ ಢದ ಸರ್ಕಾರಿ ಕಲಾ ಕಾಲೇಜಿ ನಲ್ಲಿ ದಿವ್ಯಾಂಗರು ಮತ್ತು ಬುದ್ಧಿಮಾಂದ್ಯ ಕೋಟಾದಡಿ ಡಿಪ್ಲೊಮಾ ಇನ್‌ ಫೈನ್‌ ಆರ್ಟ್ಸ್ ಕೋರ್ಸ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇವರಿಗೆ ರಿಯಾ ಯಿತಿ ನೀಡಲು ಕಾಲೇಜು ನಿರಾಕರಿಸಿತ್ತು. ಇವರೂ ಕೂಡ ಸಾಮಾನ್ಯ ಅಭ್ಯರ್ಥಿ ಗಳಿಗೆ ನಿಗದಿಪಡಿಸಿದಂತೆ ಪ್ರವೇಶ ಪರೀಕ್ಷೆಯಲ್ಲಿ ಶೇ.40ರಷ್ಟು ಅಂಕ ಪಡೆಯ ಲೇ ಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿ ಗಳು ಪ್ರವೇಶ ಪರೀಕ್ಷೆಯಲ್ಲಿ ಶೇ.35ರಷ್ಟು ಅಂಕ ಗಳಿ ಸಿದರೆ ಸಾಕು ಎಂದು ತಿಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್‌ ಅವರು, ಪಂಜಾಬ್‌ ಮತ್ತು ಹರ್ಯಾಣ
ಹೈಕೋರ್ಟ್‌ನ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ದಿವ್ಯಾಂಗ, ಬುದ್ಧಿಮಾಂದ್ಯರೂ ಕೂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗ ಡಗಳ ಅಭ್ಯರ್ಥಿಗಳಿಗೆ ನೀಡಲಾಗುವ ಸೌಲ ಭ್ಯಗಳಿಗೆ ಅರ್ಹರು ಎಂದಿತ್ತು. ಆದರೆ, ದಿವ್ಯಾಂಗರು (ದೈಹಿಕ ನ್ಯೂನತೆ ಯು ಳ್ಳವರು) ಹಾಗೂ ಬುದ್ಧಿ    ಮಾಂದ್ಯರಿಗೆ ಪ್ರತ್ಯೇಕವಾಗಿ ಕೋಟಾ ನಿಗದಿಪಡಿಸಬೇಕು ಎಂಬ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿತ್ತು. ಇದರ ವಿರುದ್ಧ ರಾಜ್‌ ಅವರು, ಸುಪ್ರೀಂಕೋರ್ಟ್‌ಗೆ ಮೇಲ್ಮ ನವಿ ಸಲ್ಲಿಸಿದ್ದರು. ವಿಡಿಯೋ ಕಾನ್ಫರೆನ್ಸ್‌ ಮೂಲಕ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂನ ನ್ಯಾಯಮೂರ್ತಿ ರೋಹಿಂ ಟನ್‌ ಫಾಲಿ ನಾರಿಮನ್‌ ನೇತೃತ್ವದ ನ್ಯಾಯಪೀಠ, ಹೈಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದಿದೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.