ಆರ್ಜೆಡಿಯೊಳಗೂ ಭಿನ್ನಮತ
Team Udayavani, May 28, 2019, 6:00 AM IST
ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ಬಿಹಾರದ ಆರ್ಜೆಡಿಯಲ್ಲೂ ಭಿನ್ನಮತ ಸ್ಫೋಟಗೊಂಡಿದೆ. ಸೋಲಿನ ನೈತಿಕ ಹೊಣೆ ಹೊತ್ತು ತೇಜಸ್ವಿ ಯಾದವ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪಕ್ಷದ ಹಿರಿಯ ಶಾಸಕ ಮಹೇಶ್ವರ್ ಪ್ರಸಾದ್ ಯಾದವ್ ಆಗ್ರಹಿಸಿದ್ದಾರೆ. ಪಕ್ಷ ಸೋಲು ಕಾಣಲು ಪರಿವಾರ್ವಾದ್ (ವಂಶಾಡಳಿತ)ವೇ ಕಾರಣ ಎಂದಿರುವ ಅವರು, ತೇಜಸ್ವಿ ರಾಜೀನಾಮೆ ನೀಡದಿದ್ದರೆ ಪಕ್ಷ 2 ಹೋಳಾಗುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.
ಶೀಘ್ರದಲ್ಲೇ ಉ.ಪ್ರ. ಸಂಪುಟ ಪುನಾರಚನೆ
ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯ ಭರ್ಜರಿ ಜಯದಿಂದಾಗಿ ಈಗ ಸಂಪುಟ ಪುನಾರಚನೆಯ ಅನಿವಾರ್ಯತೆ ಉಂಟಾಗಿದೆ. ರಾಜ್ಯದ ಮೂವರು ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಅಲ್ಲದೆ ಒಬ್ಬ ಸಚಿವರನ್ನು(ರಾಜ್ಭರ್) ಈಗಾಗಲೇ ವಜಾ ಮಾಡಲಾಗಿದೆ. ಹೀಗಾಗಿ 4 ಸಚಿವ ಸ್ಥಾನ ಖಾಲಿಬಿದ್ದಿದ್ದು, ಅದನ್ನು ಭರ್ತಿ ಮಾಡಲು ಸದ್ಯದಲ್ಲೇ ಯೋಗಿ ಸರಕಾರ ಸಂಪುಟ ಪುನಾರಚನೆಗೆ ಕೈಹಾಕಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್