ಅಕ್ರಮ ಸಂಪತ್ತು : ಮುಲಾಯಂ, ಅಖೀಲೇಶ್ ಯಾದವ್ಗೆ ಸಿಬಿಐ ಕ್ಲೀನ್ ಚಿಟ್
Team Udayavani, May 21, 2019, 12:30 PM IST
ಹೊಸದಿಲ್ಲಿ : ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಮತ್ತು ಪಕ್ಷದ ಮುಖ್ಯಸ್ಥ ಅಖೀಲೇಶ್ ಯಾದವ್ ಅವರಿಗೆ ಆದಾಯಕ್ಕೆ ಮೀರಿದ ಆಸ್ತಿ ಕೇಸಿನಲ್ಲಿ CBI ಕ್ಲೀನ್ ಚಿಟ್ ನೀಡಿದೆ.
ಸಿಬಿಐ ಈ ಸಂಬಂಧ ಸುಪ್ರೀಂ ಕೋರ್ಟಿಗೆ ಅಫಿದಾವಿತ್ ಸಲ್ಲಿಸಿದೆ. ಆ ಅಫಿದಾವಿತ್ ನಲ್ಲಿ ಸಿಬಿಐ, ಮುಲಾಯಂ ಮತ್ತು ಅಖೀಲೇಶ್ ಯಾದವ್ ಅವರ ವಿರುದ್ಧ ಅಕ್ರಮ ಆಸ್ತಿ ಕಲೆಹಾಕಿರುವ ಆರೋಪಕ್ಕೆ ಸಂಬಂಧಿಸಿ ರೆಗ್ಯುಲರ್ ಕೇಸ್ ದಾಖಲಿಸಲು ಯಾವುದೇ ಸಾಕ್ಷ್ಯಾಧಾರ ಪತ್ತೆಯಾಗಿಲ್ಲ ಎಂದು ಹೇಳಿದೆ.
ರಾಜಕೀಯ ಕಾರ್ಯಕರ್ತ ವಿಶ್ವನಾಥ್ ಚತುರ್ವೇದಿ ಎಂಬವರು 2005ರಲ್ಲಿ ಮುಲಾಯಂ ಮತ್ತು ಅಖೀಲೇಶ್ ವಿರುದ್ಧ ಅಕ್ರಮ ಆಸ್ತಿ ಕೇಸು ಹಾಕಿ ತನಿಖೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ದಾವೆಯನ್ನು ಸುಪ್ರೀಂ ಕೋರ್ಟಿನಲ್ಲಿ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ