ಪ್ರಶಾಂತ್ಗೆ ವಿರೋಧ
Team Udayavani, Sep 2, 2021, 7:00 AM IST
ಹೊಸದಿಲ್ಲಿ: ಚುನಾವಣ ವ್ಯೂಹ ರಚನೆಕಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜಿ-23 ಮುಖಂಡರ ಬಳಗದಲ್ಲಿ ವಿರಸಕ್ಕೆ ಕಾರಣವಾಗಿದೆ. ಈ ಬಗ್ಗೆ ಮಂಗಳವಾರ ಮಾಜಿ ಸಚಿವ ಕಪಿಲ್ ಸಿಬಲ್ ನಿವಾಸದಲ್ಲಿ ಬಿರುಸಿನ ಚರ್ಚೆಯಾಗಿದೆ.
ಚುನಾವಣ ರಣತಂತ್ರ ರೂಪಿಸುವುದನ್ನು ಹೊರಗುತ್ತಿಗೆ ನೀಡುವುದೇ ಎಂಬ ಮಾತುಗಳು ಚರ್ಚೆಯಲ್ಲಿ ವ್ಯಕ್ತವಾಗಿದೆ.
ಕಿಶೋರ್ ಸೇರ್ಪಡೆ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಚರ್ಚೆಯಾಗಿಯೇ ನಿರ್ಧಾರವಾಗಬೇಕು ಎಂದು ಕೆಲವು ಮುಖಂಡರು ಒತ್ತಾಯಿಸಿದ್ದಾರೆ ಎಂದು “ಇಂಡಿಯಾ ಟುಡೇ’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..