DKS ಎಐಸಿಸಿಯ ಎಟಿಎಂ, ಹವಾಲಾ ದಂಧೆಯ ಕಿಂಗ್‌ಪಿನ್‌; ಪಾತ್ರಾ ಬಾಂಬ್‌!


Team Udayavani, Sep 19, 2018, 2:31 PM IST

545.jpg

ಹೊಸದಿಲ್ಲಿ: ಸಚಿವ ಡಿ.ಕೆ.ಶಿವಕುಮಾರ್‌ ಅವರು ಕೋಟ್ಯಂತರ ರೂಪಾಯಿ ಹವಾಲಾ ಹಣವನ್ನು ಎಐಸಿಸಿಗೆ ಸಂಧಾನ ಮಾಡಿದ್ದಾರೆ ಎಂದು ಕೆಲ ದಾಖಲೆಗಳ ಸಮೇತ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್‌ ಪಾತ್ರಾ ಗಂಭೀರ ಆರೋಪ ಮಾಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿ  ನಡೆಸಿ ದಾಖಲೆಗಳನ್ನು ಪ್ರದರ್ಶಿಸಿದ ಸಂಬೀತ್‌ ಪಾತ್ರಾ ಈ ಗಂಭೀರ ಆರೋಪ ಮಾಡುವ ಮೂಲಕ ಸಂಚಲನ ಮೂಡಿಸಿದ್ದಾರೆ. ಡಿಕೆಶಿ ಕಾಂಗ್ರೆಸ್‌ ಪಾಲಿನ ಎಟಿಎಂ ಎಂದು ಆರೋಪಿಸಿದ ಅವರು ಕೆಜಿ ಅನ್ನುವ ಕೋಡ್‌ವರ್ಡ್‌ ಮೂಲಕ ಹಣ ಸಂದಾಯ ಮಾಡಿದ್ದಾರೆ. 65 ಕೆಜಿ ಹಣ ಸಂದಾಯ ಮಾಡಿರುವ ಬಗ್ಗೆ  ಬರೆಯಲಾಗಿದೆ ಎಂದು ತಿಳಿಸಿದರು. 

ಡೈರಿಯಲ್ಲಿ ಎಸ್‌ಜಿ ಮತ್ತು ಆರ್‌ಜಿ ಎನ್ನುವ ಕೋಡ್‌ ವರ್ಡ್‌ಗಳಿವೆ. ಎಸ್‌ಜಿ ಅಂದರೆ ಸೋನಿಯಾ ಗಾಂಧಿ , ಆರ್‌ಜಿ ಎಂದರೆ ರಾಹುಲ್‌ ಗಾಂಧಿ ಎಂದು ಪಾತ್ರಾ ಹೇಳಿದರು. 

ವಿಚಾರಣೆ ನಡೆಸಿರುವ ಬಗ್ಗೆ ದಾಖಲೆಗಳ ಬಿಡುಗಡೆ ಮಾಡಿದ ಪಾತ್ರಾ  ಡಿಕೆಶಿ ಆಪ್ತ ಆಂಜನೇಯ ಹನುಮಂತಯ್ಯ ಅವರ ತಪ್ಪೋಪ್ಪಿಗೆ ಹೇಳಿಕೆ ಬಗ್ಗೆ ವಿವರಿಸಿದರು. 

ಜಗದೀಶ್‌ ಚಾಂದ್‌ ಮತ್ತು ರಾಜೇಂದ್ರ ಅವರೊಂದಿಗೆ ಚಾಂದಿನಿ ಚೌಕ್‌ನಿಂದ ಎಐಸಿಸಿ ಕಚೇರಿಗೆ ಹಣ ಸರಬರಾಜು ಮಾಡಲಾಗಿತ್ತು ಎಂದರು. 

ನೋಟ್‌ ಬ್ಯಾನ್‌ ಆದ ಬಳಿಕ ಕಾಂಗ್ರೆಸ್‌ ಏಕೆ ಅಳುತ್ತಿತ್ತು ಎನ್ನುವುದು ಈಗ ತಿಳಿಯಿತು ಎಂದು ಪಾತ್ರಾ ಹೇಳಿದರು. 

ಸುಮಾರು 600 ಕೋಟಿ ರೂಪಾಯಿಯಷ್ಟು ಹವಾಲಾ ಹಣ ಎಐಸಿಸಿಗೆ ಸಂದಾಯವಾಗಿದೆ ಎಂದ ಪಾತ್ರಾ ರಾಹುಲ್‌ ಈ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. 

ಅಕ್ರಮ ಹಣ ಸಾಗಾಟ ಮತ್ತು ತೆರಿಗೆ ತಪ್ಪಿಸಿದ ಆರೋಪದ ಮೇಲೆ ಡಿ.ಕೆ. ಶಿವಕುಮಾರ್‌, ಮತ್ತವರ ನಾಲ್ವರು ಬೆಂಬಲಿಗರ ವಿರುದ್ಧ ಜಾರಿ ನಿರ್ದೇಶ ನಾಲಯ ಪ್ರಕರಣ ದಾಖಲಿಸಿದೆ. ಶೀಘ್ರದಲ್ಲೇ ಇವರೆಲ್ಲರಿಗೂ ಸಮನ್ಸ್‌ ಜಾರಿ ಮಾಡಿ ವಿಚಾರಣೆಗೆ ಕರೆಯಲಿದ್ದು, ಬಂಧಿಸುವ ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.