ಕರುಣಾನಿಧಿ ಮತ್ತೆ ಗಂಭೀರ
Team Udayavani, Aug 7, 2018, 6:00 AM IST
ಚೆನ್ನೈ: ಡಿಎಂಕೆ ಪರಮೋಚ್ಚ ನಾಯಕ ಮುತ್ತುವೇಲು ಕರುಣಾನಿಧಿ (94) ಅವರ ಆರೋಗ್ಯ ಸ್ಥಿತಿ ಸೋಮವಾರ ಮತ್ತೆ ಹದಗೆಟ್ಟಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈಯ ಕಾವೇರಿ ಆಸ್ಪತ್ರೆ ಹೊರಡಿಸಿರುವ ಮೆಡಿಕಲ್ ಬುಲೆಟಿನ್ ಪ್ರಕಾರ “ತಮಿಳುನಾಡು ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ಹದಗೆಟ್ಟಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಅವರ ಪ್ರಮುಖ ಅಂಗಾಂಗಗಳು ಕೆಲಸ ಮಾಡುವಂತೆ ಮಾಡುವುದು ಸವಾಲಿನ ಕೆಲಸ’ ಎಂದು ಪ್ರಕಟಿಸಲಾಗಿದೆ.
ವೈದ್ಯಕೀಯ ಕ್ರಮಗಳಿಗೆ ಕರುಣಾನಿಧಿ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಮುಖ್ಯವಾದ ಅಂಶವಾಗಲಿದೆ ಎಂದು ಬುಲೆಟಿನ್ನಲ್ಲಿ ಪ್ರಸ್ತಾವಿಸಲಾಗಿದೆ. ಹಿರಿಯ ನಾಯಕನ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಕಾವೇರಿ ಆಸ್ಪತ್ರೆ ಮುಂಭಾಗದಲ್ಲಿ ಡಿಎಂಕೆ ಕಾರ್ಯಕರ್ತರು, ಅಭಿಮಾನಿಗಳು ಸೇರಿದ್ದಾರೆ. ಜು.28ರಂದು ಕರುಣಾ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು