ಡಿಎಂಕೆ ವಿಭಜನೆ ಈಗ ಮುಕ್ತ ಮುಕ್ತ; ಸ್ಟಾಲಿನ್ಗೆ ಅಳಗಿರಿ ಸವಾಲು
Team Udayavani, Aug 13, 2018, 4:24 PM IST
ಚೆನ್ನೈ : ಡಿಎಂಕೆ ಪರಮೋಚ್ಚ ನಾಯಕ ಎಂ ಕರುಣಾನಿಧಿ ಅವರು ನಿಧನ ಹೊಂದಿ ಇನ್ನೂ ವಾರ ಆಗಿಲ್ಲ; ಈಗಲೇ ಪಕ್ಷದಲ್ಲಿ ಬಂಡಾಯ ಕಾಣಿಸಿಕೊಳ್ಳಲಾರಂಭಿಸಿದೆ.
ಇಂದು ಸೋಮವಾರ ದಿ| ಕರುಣಾನಿಧಿ ಅವರ ಸ್ಮಾರಕದಲ್ಲಿ ಬಂದು ನಿಂತ ಅವರ ಪುತ್ರ ಅಳಗಿರಿ, ತನ್ನ ಪರಿತ್ಯಕ್ತ ಸಹೋದರ ಎಂ ಕೆ ಸ್ಟಾಲಿನ್ ವಿರುದ್ಧ ಬಹಿರಂಗ ಬಂಡಾಯದ ಬಾವುಟ ಹಾರಿಸಿದರು.
ಡಿಎಂಕೆ ಪಕ್ಷದ ಸಂಪೂರ್ಣ ಪದಾಧಿಕಾರಿಗಳ ಬೆಂಬಲ ನಗಿದ್ದು ಪಕ್ಷದ ನಿಜವಾದ ಸದಸ್ಯರು ನನ್ನನ್ನು ಬೆಂಬಲಿಸುತ್ತಿದ್ದಾರೆ ಎಂದು ಅಳಗಿರಿ ಹೇಳಿದರು.
ನಾಳೆ ಮಂಗಳವಾರವೇ ಡಿಎಂಕೆ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಅದರಲ್ಲಿ ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ಅವರನ್ನು ಪಕ್ಷದ ಪರಮೋಚ್ಚ ನಾಯಕನ ಸ್ಥಾನಕ್ಕೆ ಏರಿಸುವ ನಿರ್ಧಾರವನ್ನು ಕೈಗೊಳ್ಳುವ ನಿರೀಕ್ಷೆ ಇದೆ.
ಆದರೆ ಕಾರ್ಯಕಾರಿಣಿಯ ಅಜೆಂಡಾ ಪ್ರಕಾರ ಅಗಲಿದ ಅಧ್ಯಕ್ಷ ಕರುಣಾನಿಧಿಗೆ ಶ್ರದ್ಧಾಂಜಲಿ ಅರ್ಪಿಸುವುದೇ ಸಭೆಯ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್